ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more