ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

ಪಂಚ ರಾಜ್ಯದಲ್ಲಿ ಸಿಎಂ ಆಯ್ಕೆ ಕಸರತ್ತು, ತೆಲಂಗಾಣದಲ್ಲಿ ಕಗ್ಗಂಟು!

Published : Dec 04, 2023, 11:04 PM IST

ಛತ್ತಿಸಘಡದಲ್ಲಿ ಯಾರಿಗೆ ಸಿಎಂ, ಎಸ್‌ಟಿ ಅಥವಾ ಒಬಿಸಿ ನಾಯಕನ ಮೇಲೆ ಬಿಜೆಪಿ ಒಲವು, 1.5 ಕೋಟಿ ರೂಪಾಯಿ ಕಾರಿನಡಿಗೆ ಬಿದ್ದು ಸಾಯಬೇಕಾ?ಭವಾನಿ ರೇವಣ್ಣ ದರ್ಪದ ಮಾತು ವೈರಲ್, ತೆಲಂಗಾಣ ಸಿಎಂ ಆಯ್ಕೆ ಕಸರತ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗೆದ್ದ ಪಕ್ಷಗಳು ಸಿಎಂ ಆಯ್ಕೆ ಕಸರತ್ತು ಶುರುಮಾಡಿದೆ. ಆದರೆ ತೆಲಂಗಾಣದಲ್ಲಿ ಸಂಕಷ್ಟ ಆರಂಭಗೊಂಡಿದೆ.  ಇದುವರೆಗೆ ರೇವಂತ್ ರೆಡ್ಡಿ ಮುಂದಿನ ಸಿಎಂ ಬಹುತೇಕ ಪಕ್ಕಾ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಇದೀಗ ಸಿಎಂ ರೇಸ್‌ನಲ್ಲಿ 13 ಹೆಸರುಗಳು ಕೇಳಿಬಂದಿದೆ.ಛತ್ತೀಸಘಡದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭಿಸಿದೆ. ಮೂರು ಬಾರಿ ಸಿಎಂ ಆಗಿರುವ ರಮಣ್ ಸಿಂಗ್ ಸೇರಿದಂತೆ ಪ್ರಮುಖ ನಾಲ್ವರ ಹೆಸರು ಕೇಳಿಬರುತ್ತಿದೆ.
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more