ಪಂಚ ರಾಜ್ಯ ಚುನಾವಣಾ ಫಲಿತಾಂಶ ಕುತೂಹಲ, ನಿಜವಾಗುತ್ತಾ ಮತಗಟ್ಟೆ ಸಮೀಕ್ಷೆ ವರದಿ?

ಪಂಚ ರಾಜ್ಯ ಚುನಾವಣಾ ಫಲಿತಾಂಶ ಕುತೂಹಲ, ನಿಜವಾಗುತ್ತಾ ಮತಗಟ್ಟೆ ಸಮೀಕ್ಷೆ ವರದಿ?

Published : Dec 02, 2023, 11:25 PM IST

ರಾಜಸ್ಥಾನ ಸಂಪ್ರದಾಯ ಮುಂದುವರಿಯುತ್ತಾ, ಬಿಜೆಪಿಗೆ ಸಿಗುತ್ತಾ ಅಧಿಕಾರ? ರಾಹುಲ್ ಗಾಂಧಿ ಕೈಹಿಡಿಯುತ್ತಾ ಜಾತಿ ಗಣತಿ ಅಸ್ತ್ರ, ಮಧ್ಯಪ್ರದೇಶದಲ್ಲಿ ಬಿಜೆಪಿ ಗೆದ್ದರೆ ಇತಿಹಾಸ, ಯಡಿಯೂರಪ್ಪ- ವಿಜಯೇಂದ್ರ ವಿರುದ್ದ ಮತ್ತೆ ಹರಿಹಾಯ್ದ ಯತ್ನಾಳ್  ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3 ರಂದು ಹೊರಬೀಳಲಿದೆ. ಈಗಾಲೇ ಭಾರಿ ಲೆಕ್ಕಾಚಾರಗಳು ನಡೆಯುತ್ತಿದೆ. ಮತಗಟ್ಟೆ ಸಮೀಕ್ಷೆಗಳು ವರದಿ ನೀಡಿದ್ದು, ಕುತೂಹಲ ಮತ್ತಷ್ಟು ಕೆರಳಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಈ ಬಾರಿ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳುತ್ತಿದೆ. ಇತ್ತ ಬಿಆರ್‌ಎಸ್ ಹೆಚ್ಚಿನ ಸ್ಥಾನ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.ಕಳೆದ 20 ವರ್ಷದಿಂದ ಮಧ್ಯಪ್ರದೇಶದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಇದೀಗ ಇತಿಹಾಸ ರಚಿಸುತ್ತಾ ಅನ್ನೋ ಕುತೂಹಲ ಮನೆ ಮಾಡಿದೆ. ಸಮೀಕ್ಷೆಗಳು ಬಿಜೆಪಿ ಪರ ಒಲವು ವ್ಯಕ್ತವಾಗಿದೆ. 1993ರ ಬಳಿಕ ರಾಜಸ್ಥಾನದಲ್ಲಿ ಪ್ರತಿ ಬಾರಿ ಸರ್ಕಾರ ಬದಲಾಗಿದೆ.ಇದೇ ಸಂಪ್ರದಾಯ ಮುಂದುವರಿಯುತ್ತಾ ಅನ್ನೋ ಕೂತೂಹಲ ಗರಿಗೆದರಿದೆ. ಚುನಾವಣಾ ಫಲಿತಾಂಶ ಕುತೂಹಲ, ರಾಜ್ಯ ರಾಜಕಾರಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more