ಪಂಚ ರಾಜ್ಯ ಚುನಾವಣಾ ಫಲಿತಾಂಶ ಕುತೂಹಲ, ನಿಜವಾಗುತ್ತಾ ಮತಗಟ್ಟೆ ಸಮೀಕ್ಷೆ ವರದಿ?

ಪಂಚ ರಾಜ್ಯ ಚುನಾವಣಾ ಫಲಿತಾಂಶ ಕುತೂಹಲ, ನಿಜವಾಗುತ್ತಾ ಮತಗಟ್ಟೆ ಸಮೀಕ್ಷೆ ವರದಿ?

Published : Dec 02, 2023, 11:25 PM IST

ರಾಜಸ್ಥಾನ ಸಂಪ್ರದಾಯ ಮುಂದುವರಿಯುತ್ತಾ, ಬಿಜೆಪಿಗೆ ಸಿಗುತ್ತಾ ಅಧಿಕಾರ? ರಾಹುಲ್ ಗಾಂಧಿ ಕೈಹಿಡಿಯುತ್ತಾ ಜಾತಿ ಗಣತಿ ಅಸ್ತ್ರ, ಮಧ್ಯಪ್ರದೇಶದಲ್ಲಿ ಬಿಜೆಪಿ ಗೆದ್ದರೆ ಇತಿಹಾಸ, ಯಡಿಯೂರಪ್ಪ- ವಿಜಯೇಂದ್ರ ವಿರುದ್ದ ಮತ್ತೆ ಹರಿಹಾಯ್ದ ಯತ್ನಾಳ್  ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3 ರಂದು ಹೊರಬೀಳಲಿದೆ. ಈಗಾಲೇ ಭಾರಿ ಲೆಕ್ಕಾಚಾರಗಳು ನಡೆಯುತ್ತಿದೆ. ಮತಗಟ್ಟೆ ಸಮೀಕ್ಷೆಗಳು ವರದಿ ನೀಡಿದ್ದು, ಕುತೂಹಲ ಮತ್ತಷ್ಟು ಕೆರಳಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಈ ಬಾರಿ ಅಭೂತಪೂರ್ವ ಗೆಲುವು ದಾಖಲಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳುತ್ತಿದೆ. ಇತ್ತ ಬಿಆರ್‌ಎಸ್ ಹೆಚ್ಚಿನ ಸ್ಥಾನ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.ಕಳೆದ 20 ವರ್ಷದಿಂದ ಮಧ್ಯಪ್ರದೇಶದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಇದೀಗ ಇತಿಹಾಸ ರಚಿಸುತ್ತಾ ಅನ್ನೋ ಕುತೂಹಲ ಮನೆ ಮಾಡಿದೆ. ಸಮೀಕ್ಷೆಗಳು ಬಿಜೆಪಿ ಪರ ಒಲವು ವ್ಯಕ್ತವಾಗಿದೆ. 1993ರ ಬಳಿಕ ರಾಜಸ್ಥಾನದಲ್ಲಿ ಪ್ರತಿ ಬಾರಿ ಸರ್ಕಾರ ಬದಲಾಗಿದೆ.ಇದೇ ಸಂಪ್ರದಾಯ ಮುಂದುವರಿಯುತ್ತಾ ಅನ್ನೋ ಕೂತೂಹಲ ಗರಿಗೆದರಿದೆ. ಚುನಾವಣಾ ಫಲಿತಾಂಶ ಕುತೂಹಲ, ರಾಜ್ಯ ರಾಜಕಾರಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more