5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

Published : Mar 10, 2022, 06:46 PM IST

ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. 

ನವದೆಹಲಿ(ಮಾ.10): ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ (central minister narayanasamy) ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪಂಜಾಬ್ ನಲ್ಲಿ ಆಮ್‌ಆದ್ಮಿ ಪಾರ್ಟಿ (aam aadmi party) ಪಂಜಾಬ್‌ನಲ್ಲಿ ಬಹಳ ದೊಡ್ಡ ಗೆಲುವು ಕಂಡಿದ್ದು , ಈ ಬಗ್ಗೆ ಮಾತನಾಡಿದ ನಾರಾಯಣಸ್ವಾಮಿ ಖಂಡಿತವಾಗಿಯೂ ಎಎಪಿ ತನ್ನ ಕಾರ್ಯಚಟುವಟಿಕೆಯಲ್ಲಿ ಬದಲಾವಣೆಯನ್ನು ತಂದಿದೆ.

5 STATES ELECTION: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

ಅದಕ್ಕಾಗಿ ಪಂಜಾಬ್‌ (Punjab) ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಹೊಂದಾಣಿಕೆ ನಂತರವೂ ಎಎಪಿ ಗೆದ್ದಿದೆ. ಅಲ್ಲಿನ ಮತದಾರರನ್ನು ಕೂಡ ನಾನು ಅಭಿನಂದಿಸುತ್ತೇನೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ವ್ಯವಸ್ಥೆ ಬಿಜೆಪಿಯಲ್ಲಿ ಒಂದು ವಿಶ್ವಾಸ ಮೂಡಿತು. ಬಿಜೆಪಿ ಅಧಿಕಾರಿಕ್ಕೆ ಬಂದರೆ ಬದಲಾವಣೆ ತರುತ್ತಾರೆ. ಬದಲಾವಣೆಯ ಜೊತೆಗೆ ಎಲ್ಲ ವರ್ಗಕ್ಕೆ ಅವಶ್ಯ ಯೋಜನೆಗಳನ್ನು ತರುತ್ತಾರೆ ಎಂಬುದಕ್ಕೆ ಅಟಲ್ ಅವರೇ ಉದಾಹರಣೆ ಎಂದಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more