5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

Published : Mar 10, 2022, 06:46 PM IST

ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. 

ನವದೆಹಲಿ(ಮಾ.10): ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ (central minister narayanasamy) ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪಂಜಾಬ್ ನಲ್ಲಿ ಆಮ್‌ಆದ್ಮಿ ಪಾರ್ಟಿ (aam aadmi party) ಪಂಜಾಬ್‌ನಲ್ಲಿ ಬಹಳ ದೊಡ್ಡ ಗೆಲುವು ಕಂಡಿದ್ದು , ಈ ಬಗ್ಗೆ ಮಾತನಾಡಿದ ನಾರಾಯಣಸ್ವಾಮಿ ಖಂಡಿತವಾಗಿಯೂ ಎಎಪಿ ತನ್ನ ಕಾರ್ಯಚಟುವಟಿಕೆಯಲ್ಲಿ ಬದಲಾವಣೆಯನ್ನು ತಂದಿದೆ.

5 STATES ELECTION: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

ಅದಕ್ಕಾಗಿ ಪಂಜಾಬ್‌ (Punjab) ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಹೊಂದಾಣಿಕೆ ನಂತರವೂ ಎಎಪಿ ಗೆದ್ದಿದೆ. ಅಲ್ಲಿನ ಮತದಾರರನ್ನು ಕೂಡ ನಾನು ಅಭಿನಂದಿಸುತ್ತೇನೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ವ್ಯವಸ್ಥೆ ಬಿಜೆಪಿಯಲ್ಲಿ ಒಂದು ವಿಶ್ವಾಸ ಮೂಡಿತು. ಬಿಜೆಪಿ ಅಧಿಕಾರಿಕ್ಕೆ ಬಂದರೆ ಬದಲಾವಣೆ ತರುತ್ತಾರೆ. ಬದಲಾವಣೆಯ ಜೊತೆಗೆ ಎಲ್ಲ ವರ್ಗಕ್ಕೆ ಅವಶ್ಯ ಯೋಜನೆಗಳನ್ನು ತರುತ್ತಾರೆ ಎಂಬುದಕ್ಕೆ ಅಟಲ್ ಅವರೇ ಉದಾಹರಣೆ ಎಂದಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more