5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

Published : Mar 10, 2022, 06:46 PM IST

ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. 

ನವದೆಹಲಿ(ಮಾ.10): ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ (central minister narayanasamy) ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪಂಜಾಬ್ ನಲ್ಲಿ ಆಮ್‌ಆದ್ಮಿ ಪಾರ್ಟಿ (aam aadmi party) ಪಂಜಾಬ್‌ನಲ್ಲಿ ಬಹಳ ದೊಡ್ಡ ಗೆಲುವು ಕಂಡಿದ್ದು , ಈ ಬಗ್ಗೆ ಮಾತನಾಡಿದ ನಾರಾಯಣಸ್ವಾಮಿ ಖಂಡಿತವಾಗಿಯೂ ಎಎಪಿ ತನ್ನ ಕಾರ್ಯಚಟುವಟಿಕೆಯಲ್ಲಿ ಬದಲಾವಣೆಯನ್ನು ತಂದಿದೆ.

5 STATES ELECTION: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

ಅದಕ್ಕಾಗಿ ಪಂಜಾಬ್‌ (Punjab) ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಹೊಂದಾಣಿಕೆ ನಂತರವೂ ಎಎಪಿ ಗೆದ್ದಿದೆ. ಅಲ್ಲಿನ ಮತದಾರರನ್ನು ಕೂಡ ನಾನು ಅಭಿನಂದಿಸುತ್ತೇನೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ವ್ಯವಸ್ಥೆ ಬಿಜೆಪಿಯಲ್ಲಿ ಒಂದು ವಿಶ್ವಾಸ ಮೂಡಿತು. ಬಿಜೆಪಿ ಅಧಿಕಾರಿಕ್ಕೆ ಬಂದರೆ ಬದಲಾವಣೆ ತರುತ್ತಾರೆ. ಬದಲಾವಣೆಯ ಜೊತೆಗೆ ಎಲ್ಲ ವರ್ಗಕ್ಕೆ ಅವಶ್ಯ ಯೋಜನೆಗಳನ್ನು ತರುತ್ತಾರೆ ಎಂಬುದಕ್ಕೆ ಅಟಲ್ ಅವರೇ ಉದಾಹರಣೆ ಎಂದಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more