5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

Published : Mar 10, 2022, 06:46 PM IST

ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. 

ನವದೆಹಲಿ(ಮಾ.10): ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ (central minister narayanasamy) ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪಂಜಾಬ್ ನಲ್ಲಿ ಆಮ್‌ಆದ್ಮಿ ಪಾರ್ಟಿ (aam aadmi party) ಪಂಜಾಬ್‌ನಲ್ಲಿ ಬಹಳ ದೊಡ್ಡ ಗೆಲುವು ಕಂಡಿದ್ದು , ಈ ಬಗ್ಗೆ ಮಾತನಾಡಿದ ನಾರಾಯಣಸ್ವಾಮಿ ಖಂಡಿತವಾಗಿಯೂ ಎಎಪಿ ತನ್ನ ಕಾರ್ಯಚಟುವಟಿಕೆಯಲ್ಲಿ ಬದಲಾವಣೆಯನ್ನು ತಂದಿದೆ.

5 STATES ELECTION: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

ಅದಕ್ಕಾಗಿ ಪಂಜಾಬ್‌ (Punjab) ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಹೊಂದಾಣಿಕೆ ನಂತರವೂ ಎಎಪಿ ಗೆದ್ದಿದೆ. ಅಲ್ಲಿನ ಮತದಾರರನ್ನು ಕೂಡ ನಾನು ಅಭಿನಂದಿಸುತ್ತೇನೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ವ್ಯವಸ್ಥೆ ಬಿಜೆಪಿಯಲ್ಲಿ ಒಂದು ವಿಶ್ವಾಸ ಮೂಡಿತು. ಬಿಜೆಪಿ ಅಧಿಕಾರಿಕ್ಕೆ ಬಂದರೆ ಬದಲಾವಣೆ ತರುತ್ತಾರೆ. ಬದಲಾವಣೆಯ ಜೊತೆಗೆ ಎಲ್ಲ ವರ್ಗಕ್ಕೆ ಅವಶ್ಯ ಯೋಜನೆಗಳನ್ನು ತರುತ್ತಾರೆ ಎಂಬುದಕ್ಕೆ ಅಟಲ್ ಅವರೇ ಉದಾಹರಣೆ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more