5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

Published : Mar 10, 2022, 06:46 PM IST

ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. 

ನವದೆಹಲಿ(ಮಾ.10): ಪಂಚರಾಜ್ಯ ಚುನಾವಣೆಯ 4 ರಾಜ್ಯಗಳಲ್ಲಿ ಬಿಜೆಪಿ (BJP) ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣಸ್ವಾಮಿ (central minister narayanasamy) ಪ್ರಧಾನಿ ಮೋದಿಯವರನ್ನು ನಂಬಿ ಮತ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪಂಜಾಬ್ ನಲ್ಲಿ ಆಮ್‌ಆದ್ಮಿ ಪಾರ್ಟಿ (aam aadmi party) ಪಂಜಾಬ್‌ನಲ್ಲಿ ಬಹಳ ದೊಡ್ಡ ಗೆಲುವು ಕಂಡಿದ್ದು , ಈ ಬಗ್ಗೆ ಮಾತನಾಡಿದ ನಾರಾಯಣಸ್ವಾಮಿ ಖಂಡಿತವಾಗಿಯೂ ಎಎಪಿ ತನ್ನ ಕಾರ್ಯಚಟುವಟಿಕೆಯಲ್ಲಿ ಬದಲಾವಣೆಯನ್ನು ತಂದಿದೆ.

5 STATES ELECTION: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

ಅದಕ್ಕಾಗಿ ಪಂಜಾಬ್‌ (Punjab) ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಹೊಂದಾಣಿಕೆ ನಂತರವೂ ಎಎಪಿ ಗೆದ್ದಿದೆ. ಅಲ್ಲಿನ ಮತದಾರರನ್ನು ಕೂಡ ನಾನು ಅಭಿನಂದಿಸುತ್ತೇನೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ವ್ಯವಸ್ಥೆ ಬಿಜೆಪಿಯಲ್ಲಿ ಒಂದು ವಿಶ್ವಾಸ ಮೂಡಿತು. ಬಿಜೆಪಿ ಅಧಿಕಾರಿಕ್ಕೆ ಬಂದರೆ ಬದಲಾವಣೆ ತರುತ್ತಾರೆ. ಬದಲಾವಣೆಯ ಜೊತೆಗೆ ಎಲ್ಲ ವರ್ಗಕ್ಕೆ ಅವಶ್ಯ ಯೋಜನೆಗಳನ್ನು ತರುತ್ತಾರೆ ಎಂಬುದಕ್ಕೆ ಅಟಲ್ ಅವರೇ ಉದಾಹರಣೆ ಎಂದಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more