ತೆಲಂಗಾಣದಲ್ಲಿ ಕೊನೆಯ ಹಂತದ ಮತದಾನ: ರಾಜಸ್ಥಾನದಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಅಧಿಕಾರನಾ ?

ತೆಲಂಗಾಣದಲ್ಲಿ ಕೊನೆಯ ಹಂತದ ಮತದಾನ: ರಾಜಸ್ಥಾನದಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಅಧಿಕಾರನಾ ?

Published : Nov 30, 2023, 11:52 AM IST

‘ಪಂಚ’ರಾಜ್ಯಗಳ ಸಮರದಲ್ಲಿ ಇಂದು ಕೊನೇ ಆಟ..! 
ತೆಲಂಗಾಣದಲ್ಲಿ ನಡೆಯುತ್ತಿದೆ ಕೊನೆ ಹಂತದ ಮತದಾನ
ಸಂಜೆ ಹೊರ ಬೀಳಲಿದೆ 5 ರಾಜ್ಯಗಳ ಮತಗಟ್ಟೆ ಭವಿಷ್ಯ

ಪಂಚ ರಾಜ್ಯಗಳ ಚುನಾವಣೆಯಲ್ಲಿ(Five state election) ಇಂದು ಮತದಾನಕ್ಕೆ(voting) ಕೊನೆ ದಿನವಾಗಿದೆ. ತೆಲಂಗಾಣದಲ್ಲಿ(Telangana) ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಸಂಜೆ 5 ರಾಜ್ಯಗಳ ಮತಗಟ್ಟೆ ಭವಿಷ್ಯ(polling booth predictions) ಹೊರ ಬೀಳಲಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ, ತೆಲಂಗಾಣ ಹಾಗೂ ಮಿಜೋರಾಂ ಚುನಾವಣೆ ಕ್ಲ್ಯೈಮಾಕ್ಸ್ ಹಂತದಲ್ಲಿ ಇದೆ. ಇಂದು ಕೊನೆಯ ಹಂತದ ಮತದಾನ, ಸಂಜೆಯೇ ಮತಘಟ್ಟೆ ಸಮೀಕ್ಷೆ ನಡೆಯಲಿದೆ. ಡಿಸೆಂಬರ್ 3ಕ್ಕೆ ಪಂಚ ರಾಜ್ಯಗಳ ಮಹಾ ತೀರ್ಪು ಬರಲಿದ್ದು, ಚುನಾವಣಾ ಪೂರ್ವ ಸಮೀಕ್ಷೆ ಕುತೂಹಲವನ್ನು ಮೂಡಿಸಿದೆ. ಯಾವ ರಾಜ್ಯದಲ್ಲಿ ಯಾರಿಗೆ ಅಧಿಕಾರ, ಐದು ರಾಜ್ಯಗಳ ಒಟ್ಟು 679 ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ ಭವಿಷ್ಯ ಡಿಸೆಂಬರ್ 3ಕ್ಕೆ ಹೊರಬರಲಿದೆ.

ಇದನ್ನೂ ವೀಕ್ಷಿಸಿ:  ಡಿ.2ಕ್ಕೆ ದೆಹಲಿಗೆ ಆರ್‌.ಅಶೋಕ್, ವಿಜಯೇಂದ್ರ: ಬಹಿರಂಗ ಹೇಳಿಕೆ, ಸೀಕ್ರೆಟ್ ಸಭೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಸಾಧ್ಯತೆ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more