Exit Poll:  ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

Exit Poll: ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

Published : Nov 30, 2023, 08:08 PM ISTUpdated : Nov 30, 2023, 08:14 PM IST

ದಕ್ಷಿಣ ಭಾರತದ ತೆಲಂಗಾಣದಲ್ಲಿ ಬಿಆರ್‌ಎಸ್‌ ಪಕ್ಷವನ್ನು ಮಣಿಸಲೇಬೇಕು ಎನ್ನುವ ಇರಾದೆಯಲ್ಲಿದ್ದ ಕಾಂಗ್ರೆಸ್‌ ಪಕ್ಷ ಇದರಲ್ಲಿ ಬಹುತೇಕ ಯಶಸ್ವಿಯಾಗಿದೆ.
 

ಬೆಂಗಳೂರು (ನ.30): ಕೊನೆಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಬಿಆರ್‌ಎಸ್‌ ಪ್ರಾಬಲ್ಯವನ್ನು ಭೇದಿಸಲು ಯಶಸ್ವಿಯಾಗಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳು ತೆಲಂಗಾಣದಲ್ಲಿ ಒಂದೋ ಕಾಂಗ್ರೆಸ್‌ ಪಕ್ಷದ ಗೆಲುವು ಎಂದಿದ್ದರೆ, ಇನ್ನೂ ಕೆಲವು ಕಾಂಗ್ರೆಸ್‌ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಲಿದೆ ಎಂದಿದೆ.

ಇದರೊಂದಿಗೆ ಹಾಲಿ ಆಡಳಿತಾರೂಢ ಬಿಆರ್‌ಎಸ್‌ ಪಕ್ಷದ ನಾಯಕ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ಗೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ಛತ್ತೀಸ್‌ಗಢ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಉಳಿಸಿಕೊಳ್ಳಲಿದ್ದರೆ, ತೆಲಂಗಾಣದಲ್ಲಿ ಪಕ್ಷ ಅಧಿಕಾರ ಪಡೆಯಲಿದೆ ಎಂದಿದೆ.

ಛತ್ತೀಸ್‌ಗಢ, ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಪರಾಕ್‌, ಮಿಜೋರಾಂ ಅತಂತ್ರ!

ಸಿಪ್ಯಾಕ್‌ ಪ್ರಕಾರ, ಬಿಆರ್‌ಎಸ್‌ 41 ಕ್ಷೇತ್ರಗಳಲ್ಲಿ ಗೆಲುವು ಕಾಣಲಿದ್ದರೆ, ಕಾಂಗ್ರೆಸ್‌ 65 ಹಾಗೂ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಕಾಣಲಿದೆ ಎಂದಿದೆ. ಎಐಎಂಐಎಂ ಯಾವುದೇ ಕ್ಷೇತ್ರದಲ್ಲಿ ಗೆಲುವು ಸಾಧಿಸೋದಿಲ್ಲ ಎಂದು ಹೇಳಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more