Exit Poll:  ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

Exit Poll: ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

Published : Nov 30, 2023, 08:08 PM ISTUpdated : Nov 30, 2023, 08:14 PM IST

ದಕ್ಷಿಣ ಭಾರತದ ತೆಲಂಗಾಣದಲ್ಲಿ ಬಿಆರ್‌ಎಸ್‌ ಪಕ್ಷವನ್ನು ಮಣಿಸಲೇಬೇಕು ಎನ್ನುವ ಇರಾದೆಯಲ್ಲಿದ್ದ ಕಾಂಗ್ರೆಸ್‌ ಪಕ್ಷ ಇದರಲ್ಲಿ ಬಹುತೇಕ ಯಶಸ್ವಿಯಾಗಿದೆ.
 

ಬೆಂಗಳೂರು (ನ.30): ಕೊನೆಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಬಿಆರ್‌ಎಸ್‌ ಪ್ರಾಬಲ್ಯವನ್ನು ಭೇದಿಸಲು ಯಶಸ್ವಿಯಾಗಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳು ತೆಲಂಗಾಣದಲ್ಲಿ ಒಂದೋ ಕಾಂಗ್ರೆಸ್‌ ಪಕ್ಷದ ಗೆಲುವು ಎಂದಿದ್ದರೆ, ಇನ್ನೂ ಕೆಲವು ಕಾಂಗ್ರೆಸ್‌ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಲಿದೆ ಎಂದಿದೆ.

ಇದರೊಂದಿಗೆ ಹಾಲಿ ಆಡಳಿತಾರೂಢ ಬಿಆರ್‌ಎಸ್‌ ಪಕ್ಷದ ನಾಯಕ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ಗೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ಛತ್ತೀಸ್‌ಗಢ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಉಳಿಸಿಕೊಳ್ಳಲಿದ್ದರೆ, ತೆಲಂಗಾಣದಲ್ಲಿ ಪಕ್ಷ ಅಧಿಕಾರ ಪಡೆಯಲಿದೆ ಎಂದಿದೆ.

ಛತ್ತೀಸ್‌ಗಢ, ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಪರಾಕ್‌, ಮಿಜೋರಾಂ ಅತಂತ್ರ!

ಸಿಪ್ಯಾಕ್‌ ಪ್ರಕಾರ, ಬಿಆರ್‌ಎಸ್‌ 41 ಕ್ಷೇತ್ರಗಳಲ್ಲಿ ಗೆಲುವು ಕಾಣಲಿದ್ದರೆ, ಕಾಂಗ್ರೆಸ್‌ 65 ಹಾಗೂ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಕಾಣಲಿದೆ ಎಂದಿದೆ. ಎಐಎಂಐಎಂ ಯಾವುದೇ ಕ್ಷೇತ್ರದಲ್ಲಿ ಗೆಲುವು ಸಾಧಿಸೋದಿಲ್ಲ ಎಂದು ಹೇಳಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more