Exit Poll:  ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

Exit Poll: ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

Published : Nov 30, 2023, 08:08 PM ISTUpdated : Nov 30, 2023, 08:14 PM IST

ದಕ್ಷಿಣ ಭಾರತದ ತೆಲಂಗಾಣದಲ್ಲಿ ಬಿಆರ್‌ಎಸ್‌ ಪಕ್ಷವನ್ನು ಮಣಿಸಲೇಬೇಕು ಎನ್ನುವ ಇರಾದೆಯಲ್ಲಿದ್ದ ಕಾಂಗ್ರೆಸ್‌ ಪಕ್ಷ ಇದರಲ್ಲಿ ಬಹುತೇಕ ಯಶಸ್ವಿಯಾಗಿದೆ.
 

ಬೆಂಗಳೂರು (ನ.30): ಕೊನೆಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಬಿಆರ್‌ಎಸ್‌ ಪ್ರಾಬಲ್ಯವನ್ನು ಭೇದಿಸಲು ಯಶಸ್ವಿಯಾಗಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳು ತೆಲಂಗಾಣದಲ್ಲಿ ಒಂದೋ ಕಾಂಗ್ರೆಸ್‌ ಪಕ್ಷದ ಗೆಲುವು ಎಂದಿದ್ದರೆ, ಇನ್ನೂ ಕೆಲವು ಕಾಂಗ್ರೆಸ್‌ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಲಿದೆ ಎಂದಿದೆ.

ಇದರೊಂದಿಗೆ ಹಾಲಿ ಆಡಳಿತಾರೂಢ ಬಿಆರ್‌ಎಸ್‌ ಪಕ್ಷದ ನಾಯಕ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ಗೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ಛತ್ತೀಸ್‌ಗಢ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಉಳಿಸಿಕೊಳ್ಳಲಿದ್ದರೆ, ತೆಲಂಗಾಣದಲ್ಲಿ ಪಕ್ಷ ಅಧಿಕಾರ ಪಡೆಯಲಿದೆ ಎಂದಿದೆ.

ಛತ್ತೀಸ್‌ಗಢ, ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಪರಾಕ್‌, ಮಿಜೋರಾಂ ಅತಂತ್ರ!

ಸಿಪ್ಯಾಕ್‌ ಪ್ರಕಾರ, ಬಿಆರ್‌ಎಸ್‌ 41 ಕ್ಷೇತ್ರಗಳಲ್ಲಿ ಗೆಲುವು ಕಾಣಲಿದ್ದರೆ, ಕಾಂಗ್ರೆಸ್‌ 65 ಹಾಗೂ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಕಾಣಲಿದೆ ಎಂದಿದೆ. ಎಐಎಂಐಎಂ ಯಾವುದೇ ಕ್ಷೇತ್ರದಲ್ಲಿ ಗೆಲುವು ಸಾಧಿಸೋದಿಲ್ಲ ಎಂದು ಹೇಳಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more