Karnataka Politics ಈಶ್ವರಪ್ಪಗೆ ಸೆಟ್ಲ್‌ಮೆಂಟ್ ಮಾಡ್ತೀನಿ, ಡಿಕೆಶಿ ಸ್ಫೋಟಕ ಹೇಳಿಕೆ

Karnataka Politics ಈಶ್ವರಪ್ಪಗೆ ಸೆಟ್ಲ್‌ಮೆಂಟ್ ಮಾಡ್ತೀನಿ, ಡಿಕೆಶಿ ಸ್ಫೋಟಕ ಹೇಳಿಕೆ

Published : Feb 19, 2022, 04:56 PM ISTUpdated : Feb 19, 2022, 04:57 PM IST

ರಾಷ್ಟ್ರದ್ರೋಹಿ ನಾನಲ್ಲ, ನೀನು. ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ ಮೇಲೆ ಹೊರಗಡೆ ಇರುವ ನೀನೇ ರಾಷ್ಟ್ರದ್ರೋಹಿ. ನೀನು ನನಗೆ ಏನೂ ಹೇಳಬೇಡ ಅಂತಾ ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಸಚಿವ ಈಶ್ವರಪ್ಪ ಏಕವಚನದಲ್ಲೇ ಬೈದಿದ್ದು, ಇದೀಗ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಫೆ.19): ರಾಷ್ಟ್ರದ್ರೋಹಿ ನಾನಲ್ಲ, ನೀನು. ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ ಮೇಲೆ ಹೊರಗಡೆ ಇರುವ ನೀನೇ ರಾಷ್ಟ್ರದ್ರೋಹಿ. ನೀನು ನನಗೆ ಏನೂ ಹೇಳಬೇಡ ಅಂತಾ ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಸಚಿವ ಈಶ್ವರಪ್ಪ ಏಕವಚನದಲ್ಲೇ ಬೈದಿದ್ದು, ಇದೀಗ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಅಪ್ಪನ ಬಗ್ಗೆ ನೂರು ಬಾರಿ ಬೇಕಾದರೂ ಮಾತನಾಡಲಿ. ಈಶ್ವರಪ್ಪಗೆ ಸೆಟ್ಲ್‌ಮೆಂಡ್ ಮಾಡ್ತೀನಿ ಎಂದು ಡಿಕೆ ಶಿವಕುಮಾರ್ ಗುಡುಗಿದ್ದಾರೆ. 

Karnataka Politics: ಹರಕುಬಾಯಿ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ: ಡಿಕೆಶಿ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ದಿನಗಳು ಬರುತ್ತವೆ ಅಂತಾ ಕೆಲ ದಿನಗಳ ಹಿಂದಷ್ಟೇ ಈಶ್ವರಪ್ಪ ನೀಡಿದ್ದ ಹೇಳಿಕೆ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಸದನದಲ್ಲಿ ಕೋಲಾಹಲ(Karnataka Assembly Session)ವನ್ನೇ ಸೃಷ್ಟಿಸಿತ್ತು. ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more