Karnataka Politics ಈಶ್ವರಪ್ಪಗೆ ಸೆಟ್ಲ್‌ಮೆಂಟ್ ಮಾಡ್ತೀನಿ, ಡಿಕೆಶಿ ಸ್ಫೋಟಕ ಹೇಳಿಕೆ

Karnataka Politics ಈಶ್ವರಪ್ಪಗೆ ಸೆಟ್ಲ್‌ಮೆಂಟ್ ಮಾಡ್ತೀನಿ, ಡಿಕೆಶಿ ಸ್ಫೋಟಕ ಹೇಳಿಕೆ

Published : Feb 19, 2022, 04:56 PM ISTUpdated : Feb 19, 2022, 04:57 PM IST

ರಾಷ್ಟ್ರದ್ರೋಹಿ ನಾನಲ್ಲ, ನೀನು. ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ ಮೇಲೆ ಹೊರಗಡೆ ಇರುವ ನೀನೇ ರಾಷ್ಟ್ರದ್ರೋಹಿ. ನೀನು ನನಗೆ ಏನೂ ಹೇಳಬೇಡ ಅಂತಾ ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಸಚಿವ ಈಶ್ವರಪ್ಪ ಏಕವಚನದಲ್ಲೇ ಬೈದಿದ್ದು, ಇದೀಗ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಫೆ.19): ರಾಷ್ಟ್ರದ್ರೋಹಿ ನಾನಲ್ಲ, ನೀನು. ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ ಮೇಲೆ ಹೊರಗಡೆ ಇರುವ ನೀನೇ ರಾಷ್ಟ್ರದ್ರೋಹಿ. ನೀನು ನನಗೆ ಏನೂ ಹೇಳಬೇಡ ಅಂತಾ ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಸಚಿವ ಈಶ್ವರಪ್ಪ ಏಕವಚನದಲ್ಲೇ ಬೈದಿದ್ದು, ಇದೀಗ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಅಪ್ಪನ ಬಗ್ಗೆ ನೂರು ಬಾರಿ ಬೇಕಾದರೂ ಮಾತನಾಡಲಿ. ಈಶ್ವರಪ್ಪಗೆ ಸೆಟ್ಲ್‌ಮೆಂಡ್ ಮಾಡ್ತೀನಿ ಎಂದು ಡಿಕೆ ಶಿವಕುಮಾರ್ ಗುಡುಗಿದ್ದಾರೆ. 

Karnataka Politics: ಹರಕುಬಾಯಿ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ: ಡಿಕೆಶಿ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ದಿನಗಳು ಬರುತ್ತವೆ ಅಂತಾ ಕೆಲ ದಿನಗಳ ಹಿಂದಷ್ಟೇ ಈಶ್ವರಪ್ಪ ನೀಡಿದ್ದ ಹೇಳಿಕೆ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಸದನದಲ್ಲಿ ಕೋಲಾಹಲ(Karnataka Assembly Session)ವನ್ನೇ ಸೃಷ್ಟಿಸಿತ್ತು. ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more