Karnataka Politics ಹೊರಗಡೆ ಹಿಜಾಬ್ ಕಿಚ್ಚು, ಸದನದೊಳಗೆ ಧ್ವಜ ಕದನ

Karnataka Politics ಹೊರಗಡೆ ಹಿಜಾಬ್ ಕಿಚ್ಚು, ಸದನದೊಳಗೆ ಧ್ವಜ ಕದನ

Published : Feb 17, 2022, 07:26 PM IST

ಅತ್ತ ಹೊರಗೆ ಹಿಜಾಬ್ ಕಿಚ್ಚು ಜೋರಾಗಿದ್ರೆ, ಇತ್ತ ಸದನದೊಳಗೆ ಸದನದೊಳಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಧ್ವಜ ಕದನ ತಾರಕಕ್ಕೇರಿದೆ.

ಬೆಂಗಳೂರು, (ಫೆ.17): ಅತ್ತ ಹೊರಗೆ ಹಿಜಾಬ್ ಕಿಚ್ಚು ಜೋರಾಗಿದ್ರೆ, ಇತ್ತ ಸದನದೊಳಗೆ ಸದನದೊಳಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಧ್ವಜ ಕದನ ತಾರಕಕ್ಕೇರಿದೆ. ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ‌ಅಹೋರಾತ್ರಿ ಧರಣಿ ನಡೆಸಲಿದೆ.

ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ಕಾಂಗ್ರೆಸ್ ನಿರ್ಧಾರ, ಇದಕ್ಕೆ ಸಿಎಂ ಹೇಳಿದ್ದಿಷ್ಟು

ರಾಷ್ಟ್ರಧ್ವಜ ಬದಲಾವಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ.

ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಯು.ಟಿ.ಖಾದರ್, ಬಿ.ಎಂ.ಬಿ.ಎಂ.ಪಾಟೀಲ್​ ಹಾಜರುಪಡಿಸಿದರು.ಆದ್ರೆ, ಸಂಧಾನ ಸಭೆ ವಿಫಲವಾಗಿದ್ದು, ಈಶ್ವರಪ್ಪ ರಾಜೀನಾಮೆ ನೀಡುವವರೆಗೆ ಧರಣಿ ಮಾಡುವುದಾಗಿ ಕಾಂಗ್ರೆಸ್ ಪಟ್ಟು ಹಿಡಿದಿದೆ.ಇನ್ನು ಇದಕ್ಕೆ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more