ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

Published : Oct 17, 2021, 05:09 PM ISTUpdated : Oct 17, 2021, 05:13 PM IST

ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ ಅತಿಥಿಯಾಗಿ ಆಗಮಿಸಿದ್ದರು.

ಬೆಂಗಳೂರು (ಅ. 17): ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ (Hello Minister) ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ (munirathna) ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಅಡಕೆ ಬೆಳೆಗೆ ಕಾಡುತ್ತಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ಸರ್ಕಾರದಿಂದ 10 ಕೋಟಿ ರು. ಅನುದಾನ ನೀಡಲಿದ್ದು, ಈಗಾಗಲೇ 2.75 ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು. 

ಇನ್ನು ಮುನಿರತ್ನ ಬೆಳೆದು ಬಂದ ಹಾದಿಯನ್ನು ನೋಡುವುದಾದರೆ, ಬೆಂಗಳೂರು ಮೂಲದವರಾದ ಮುನಿರತ್ನ ಫುಟ್‌ಪಾತ್‌ನಲ್ಲಿ ಇಡ್ಲಿ ಮಾಡುತ್ತಿದ್ದರು. ಗೋಡೆಗೆ ಬಣ್ಣ ಬಳಿಯುತ್ತಿದ್ದರು. ಹಸುಗಳನ್ನು ಕಟ್ಟಿ ಹಾಲು ಮಾರುತ್ತಿದ್ದರಂತೆ. ಕಷ್ಟದಿಂದ ಬೆಳೆದು ಬಂದ ಮುನಿರತ್ನ ರಾಜಕೀಯ ಪ್ರವೇಶ ಮಾಡಿದ್ದು ರೋಚಕ ಕಥೆ ಇಲ್ಲಿದೆ ನೋಡಿ..!

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ