ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

Published : Oct 17, 2021, 05:09 PM ISTUpdated : Oct 17, 2021, 05:13 PM IST

ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ ಅತಿಥಿಯಾಗಿ ಆಗಮಿಸಿದ್ದರು.

ಬೆಂಗಳೂರು (ಅ. 17): ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ (Hello Minister) ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ (munirathna) ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಅಡಕೆ ಬೆಳೆಗೆ ಕಾಡುತ್ತಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ಸರ್ಕಾರದಿಂದ 10 ಕೋಟಿ ರು. ಅನುದಾನ ನೀಡಲಿದ್ದು, ಈಗಾಗಲೇ 2.75 ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು. 

ಇನ್ನು ಮುನಿರತ್ನ ಬೆಳೆದು ಬಂದ ಹಾದಿಯನ್ನು ನೋಡುವುದಾದರೆ, ಬೆಂಗಳೂರು ಮೂಲದವರಾದ ಮುನಿರತ್ನ ಫುಟ್‌ಪಾತ್‌ನಲ್ಲಿ ಇಡ್ಲಿ ಮಾಡುತ್ತಿದ್ದರು. ಗೋಡೆಗೆ ಬಣ್ಣ ಬಳಿಯುತ್ತಿದ್ದರು. ಹಸುಗಳನ್ನು ಕಟ್ಟಿ ಹಾಲು ಮಾರುತ್ತಿದ್ದರಂತೆ. ಕಷ್ಟದಿಂದ ಬೆಳೆದು ಬಂದ ಮುನಿರತ್ನ ರಾಜಕೀಯ ಪ್ರವೇಶ ಮಾಡಿದ್ದು ರೋಚಕ ಕಥೆ ಇಲ್ಲಿದೆ ನೋಡಿ..!

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!