ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

Published : Oct 17, 2021, 05:09 PM ISTUpdated : Oct 17, 2021, 05:13 PM IST

ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ ಅತಿಥಿಯಾಗಿ ಆಗಮಿಸಿದ್ದರು.

ಬೆಂಗಳೂರು (ಅ. 17): ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ (Hello Minister) ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ (munirathna) ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಅಡಕೆ ಬೆಳೆಗೆ ಕಾಡುತ್ತಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ಸರ್ಕಾರದಿಂದ 10 ಕೋಟಿ ರು. ಅನುದಾನ ನೀಡಲಿದ್ದು, ಈಗಾಗಲೇ 2.75 ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು. 

ಇನ್ನು ಮುನಿರತ್ನ ಬೆಳೆದು ಬಂದ ಹಾದಿಯನ್ನು ನೋಡುವುದಾದರೆ, ಬೆಂಗಳೂರು ಮೂಲದವರಾದ ಮುನಿರತ್ನ ಫುಟ್‌ಪಾತ್‌ನಲ್ಲಿ ಇಡ್ಲಿ ಮಾಡುತ್ತಿದ್ದರು. ಗೋಡೆಗೆ ಬಣ್ಣ ಬಳಿಯುತ್ತಿದ್ದರು. ಹಸುಗಳನ್ನು ಕಟ್ಟಿ ಹಾಲು ಮಾರುತ್ತಿದ್ದರಂತೆ. ಕಷ್ಟದಿಂದ ಬೆಳೆದು ಬಂದ ಮುನಿರತ್ನ ರಾಜಕೀಯ ಪ್ರವೇಶ ಮಾಡಿದ್ದು ರೋಚಕ ಕಥೆ ಇಲ್ಲಿದೆ ನೋಡಿ..!

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?