ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

ಫುಟ್‌ಬಾತ್‌ನಲ್ಲಿ ಇಡ್ಲಿ ಮಾರುತ್ತಿದ್ದ ಹುಡುಗ, ಮಿನಿಸ್ಟರ್ ಮುನಿರತ್ನ ಆಗಿದ್ಹೇಗೆ.?

Published : Oct 17, 2021, 05:09 PM ISTUpdated : Oct 17, 2021, 05:13 PM IST

ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ ಅತಿಥಿಯಾಗಿ ಆಗಮಿಸಿದ್ದರು.

ಬೆಂಗಳೂರು (ಅ. 17): ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ಸುದ್ದಿವಾಹಿನಿ ಶನಿವಾರ ಹಮ್ಮಿಕೊಂಡಿದ್ದ ‘ಹಲೋ ಮಿನಿಸ್ಟರ್‌’ (Hello Minister) ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ಮುನಿರತ್ನ (munirathna) ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಅಡಕೆ ಬೆಳೆಗೆ ಕಾಡುತ್ತಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ಸರ್ಕಾರದಿಂದ 10 ಕೋಟಿ ರು. ಅನುದಾನ ನೀಡಲಿದ್ದು, ಈಗಾಗಲೇ 2.75 ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು. 

ಇನ್ನು ಮುನಿರತ್ನ ಬೆಳೆದು ಬಂದ ಹಾದಿಯನ್ನು ನೋಡುವುದಾದರೆ, ಬೆಂಗಳೂರು ಮೂಲದವರಾದ ಮುನಿರತ್ನ ಫುಟ್‌ಪಾತ್‌ನಲ್ಲಿ ಇಡ್ಲಿ ಮಾಡುತ್ತಿದ್ದರು. ಗೋಡೆಗೆ ಬಣ್ಣ ಬಳಿಯುತ್ತಿದ್ದರು. ಹಸುಗಳನ್ನು ಕಟ್ಟಿ ಹಾಲು ಮಾರುತ್ತಿದ್ದರಂತೆ. ಕಷ್ಟದಿಂದ ಬೆಳೆದು ಬಂದ ಮುನಿರತ್ನ ರಾಜಕೀಯ ಪ್ರವೇಶ ಮಾಡಿದ್ದು ರೋಚಕ ಕಥೆ ಇಲ್ಲಿದೆ ನೋಡಿ..!

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?