B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

Published : Feb 23, 2023, 12:13 PM ISTUpdated : Feb 23, 2023, 03:07 PM IST

ಯಡಿಯೂರಪ್ಪ ರಾಜ್ಯ ರಾಜಕಾರಣದ ರಿಯಲ್ ಫೈಟರ್. ಅಂಥಹ ಒಬ್ಬ ಹೋರಾಟಗಾರನ ಉಪಸ್ಥಿತಿಯಿಂದ ಕಳೆಗಟ್ಟಿದ್ದ ವಿಧಾನಸಭೆಗೆ ಇನ್ನು ಮುಂದೆ ಆ ಕಳೆಯಿಲ್ಲ.

ಕರ್ನಾಟಕದ ಬಿಜೆಪಿ ಪಾಲಿಗೆ ಯಡಿಯೂರಪ್ಪನವರು ಭೀಷ್ಮಾಚಾರ್ಯ. ಇದು ಅವರೇ ಕಟ್ಟಿದ ಕೋಟೆ, ಅವರೇ ನಿರ್ಮಿಸಿದ ಸಾಮ್ರಾಜ್ಯ. ಅಂಥಹ ಬಿಜೆಪಿಯ ಭೀಷ್ಮ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಯಡಿಯೂರಪ್ಪನವರ ರಾಜಕೀಯ ಯಶಸ್ಸಿನ ಹಿಂದೆ ಅಪ್ಪ ನುಡಿದಿದ್ದ ಭವಿಷ್ಯದ ಕಥೆಯಿದೊಂದಿಗೆ. ಬಾಲ್ಯದಲ್ಲಿ ಮಂಡ್ಯದ ಬೀದಿಗಳಲ್ಲಿ ನಿಂಬೆ ಹಣ್ಣು ಮಾರಾಟ ಮಾಡ್ತಿದ್ದ ಹುಡುಗ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೇ ರೋಚಕ ಕಥೆ. ಶಿಕಾರಿವೀರನ ಜೀವನದ ಆ ಯಶೋಗಾಥೆಯ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ...

ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more