B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

Published : Feb 23, 2023, 12:13 PM ISTUpdated : Feb 23, 2023, 03:07 PM IST

ಯಡಿಯೂರಪ್ಪ ರಾಜ್ಯ ರಾಜಕಾರಣದ ರಿಯಲ್ ಫೈಟರ್. ಅಂಥಹ ಒಬ್ಬ ಹೋರಾಟಗಾರನ ಉಪಸ್ಥಿತಿಯಿಂದ ಕಳೆಗಟ್ಟಿದ್ದ ವಿಧಾನಸಭೆಗೆ ಇನ್ನು ಮುಂದೆ ಆ ಕಳೆಯಿಲ್ಲ.

ಕರ್ನಾಟಕದ ಬಿಜೆಪಿ ಪಾಲಿಗೆ ಯಡಿಯೂರಪ್ಪನವರು ಭೀಷ್ಮಾಚಾರ್ಯ. ಇದು ಅವರೇ ಕಟ್ಟಿದ ಕೋಟೆ, ಅವರೇ ನಿರ್ಮಿಸಿದ ಸಾಮ್ರಾಜ್ಯ. ಅಂಥಹ ಬಿಜೆಪಿಯ ಭೀಷ್ಮ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಯಡಿಯೂರಪ್ಪನವರ ರಾಜಕೀಯ ಯಶಸ್ಸಿನ ಹಿಂದೆ ಅಪ್ಪ ನುಡಿದಿದ್ದ ಭವಿಷ್ಯದ ಕಥೆಯಿದೊಂದಿಗೆ. ಬಾಲ್ಯದಲ್ಲಿ ಮಂಡ್ಯದ ಬೀದಿಗಳಲ್ಲಿ ನಿಂಬೆ ಹಣ್ಣು ಮಾರಾಟ ಮಾಡ್ತಿದ್ದ ಹುಡುಗ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೇ ರೋಚಕ ಕಥೆ. ಶಿಕಾರಿವೀರನ ಜೀವನದ ಆ ಯಶೋಗಾಥೆಯ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ...

ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more