B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

Published : Feb 23, 2023, 12:13 PM ISTUpdated : Feb 23, 2023, 03:07 PM IST

ಯಡಿಯೂರಪ್ಪ ರಾಜ್ಯ ರಾಜಕಾರಣದ ರಿಯಲ್ ಫೈಟರ್. ಅಂಥಹ ಒಬ್ಬ ಹೋರಾಟಗಾರನ ಉಪಸ್ಥಿತಿಯಿಂದ ಕಳೆಗಟ್ಟಿದ್ದ ವಿಧಾನಸಭೆಗೆ ಇನ್ನು ಮುಂದೆ ಆ ಕಳೆಯಿಲ್ಲ.

ಕರ್ನಾಟಕದ ಬಿಜೆಪಿ ಪಾಲಿಗೆ ಯಡಿಯೂರಪ್ಪನವರು ಭೀಷ್ಮಾಚಾರ್ಯ. ಇದು ಅವರೇ ಕಟ್ಟಿದ ಕೋಟೆ, ಅವರೇ ನಿರ್ಮಿಸಿದ ಸಾಮ್ರಾಜ್ಯ. ಅಂಥಹ ಬಿಜೆಪಿಯ ಭೀಷ್ಮ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಯಡಿಯೂರಪ್ಪನವರ ರಾಜಕೀಯ ಯಶಸ್ಸಿನ ಹಿಂದೆ ಅಪ್ಪ ನುಡಿದಿದ್ದ ಭವಿಷ್ಯದ ಕಥೆಯಿದೊಂದಿಗೆ. ಬಾಲ್ಯದಲ್ಲಿ ಮಂಡ್ಯದ ಬೀದಿಗಳಲ್ಲಿ ನಿಂಬೆ ಹಣ್ಣು ಮಾರಾಟ ಮಾಡ್ತಿದ್ದ ಹುಡುಗ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೇ ರೋಚಕ ಕಥೆ. ಶಿಕಾರಿವೀರನ ಜೀವನದ ಆ ಯಶೋಗಾಥೆಯ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ...

ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more