B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

Published : Feb 23, 2023, 12:13 PM ISTUpdated : Feb 23, 2023, 03:07 PM IST

ಯಡಿಯೂರಪ್ಪ ರಾಜ್ಯ ರಾಜಕಾರಣದ ರಿಯಲ್ ಫೈಟರ್. ಅಂಥಹ ಒಬ್ಬ ಹೋರಾಟಗಾರನ ಉಪಸ್ಥಿತಿಯಿಂದ ಕಳೆಗಟ್ಟಿದ್ದ ವಿಧಾನಸಭೆಗೆ ಇನ್ನು ಮುಂದೆ ಆ ಕಳೆಯಿಲ್ಲ.

ಕರ್ನಾಟಕದ ಬಿಜೆಪಿ ಪಾಲಿಗೆ ಯಡಿಯೂರಪ್ಪನವರು ಭೀಷ್ಮಾಚಾರ್ಯ. ಇದು ಅವರೇ ಕಟ್ಟಿದ ಕೋಟೆ, ಅವರೇ ನಿರ್ಮಿಸಿದ ಸಾಮ್ರಾಜ್ಯ. ಅಂಥಹ ಬಿಜೆಪಿಯ ಭೀಷ್ಮ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಯಡಿಯೂರಪ್ಪನವರ ರಾಜಕೀಯ ಯಶಸ್ಸಿನ ಹಿಂದೆ ಅಪ್ಪ ನುಡಿದಿದ್ದ ಭವಿಷ್ಯದ ಕಥೆಯಿದೊಂದಿಗೆ. ಬಾಲ್ಯದಲ್ಲಿ ಮಂಡ್ಯದ ಬೀದಿಗಳಲ್ಲಿ ನಿಂಬೆ ಹಣ್ಣು ಮಾರಾಟ ಮಾಡ್ತಿದ್ದ ಹುಡುಗ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೇ ರೋಚಕ ಕಥೆ. ಶಿಕಾರಿವೀರನ ಜೀವನದ ಆ ಯಶೋಗಾಥೆಯ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ...

ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more