B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

Published : Feb 23, 2023, 12:13 PM ISTUpdated : Feb 23, 2023, 03:07 PM IST

ಯಡಿಯೂರಪ್ಪ ರಾಜ್ಯ ರಾಜಕಾರಣದ ರಿಯಲ್ ಫೈಟರ್. ಅಂಥಹ ಒಬ್ಬ ಹೋರಾಟಗಾರನ ಉಪಸ್ಥಿತಿಯಿಂದ ಕಳೆಗಟ್ಟಿದ್ದ ವಿಧಾನಸಭೆಗೆ ಇನ್ನು ಮುಂದೆ ಆ ಕಳೆಯಿಲ್ಲ.

ಕರ್ನಾಟಕದ ಬಿಜೆಪಿ ಪಾಲಿಗೆ ಯಡಿಯೂರಪ್ಪನವರು ಭೀಷ್ಮಾಚಾರ್ಯ. ಇದು ಅವರೇ ಕಟ್ಟಿದ ಕೋಟೆ, ಅವರೇ ನಿರ್ಮಿಸಿದ ಸಾಮ್ರಾಜ್ಯ. ಅಂಥಹ ಬಿಜೆಪಿಯ ಭೀಷ್ಮ ವಿಧಾನಸಭೆಗೆ ವಿದಾಯ ಹೇಳಿದ್ದಾರೆ. ಯಡಿಯೂರಪ್ಪನವರ ರಾಜಕೀಯ ಯಶಸ್ಸಿನ ಹಿಂದೆ ಅಪ್ಪ ನುಡಿದಿದ್ದ ಭವಿಷ್ಯದ ಕಥೆಯಿದೊಂದಿಗೆ. ಬಾಲ್ಯದಲ್ಲಿ ಮಂಡ್ಯದ ಬೀದಿಗಳಲ್ಲಿ ನಿಂಬೆ ಹಣ್ಣು ಮಾರಾಟ ಮಾಡ್ತಿದ್ದ ಹುಡುಗ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೇ ರೋಚಕ ಕಥೆ. ಶಿಕಾರಿವೀರನ ಜೀವನದ ಆ ಯಶೋಗಾಥೆಯ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ...

ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more