ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

Published : Feb 22, 2023, 03:37 PM IST

ಇದು ನನ್ನ ಕೊನೆಯ ಅಧಿವೇಶನ, ನಾನು ಮತ್ತೆ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಇದು ನನ್ನದು ಕೊನೆಯ ಸಭೆ, ಪ್ರಧಾನಿ ನರೇಂದ್ರ ಮೋದಿ ನನಗೆ ಎಲ್ಲಾ ಅವಕಾಶ ನೀಡಿದ್ದಾರೆ. ನಾನು ಅವರಿಗೆ ಚಿರಋಣಿ ಎಂದು ಬಿಎಸ್‌ವೈ ಗದ್ಗದಿತರಾದರು‌. ಈ ವೇಳೆ ಇಲ್ಲ ನೀವು ಮತ್ತೆ ಆರಿಸಿ ಬರಬೇಕು ಅಂತ ಸದನದಲ್ಲಿ ಪಕ್ಷಾತೀತವಾಗಿ ಶಾಸಕರು ಕೂಗಿದರು. ನಿಮ್ಮ ಅನುಭವ, ಸಲಹೆ ನಮ್ಮ ಸದನಕ್ಕೆ ಅವಶ್ಯಕತೆ ಇದೆ. ಮತ್ತೆ ನೀವು ಸದನಕ್ಕೆ ಬನ್ನಿ ಅಂತ ಪಕ್ಷಾತೀತವಾಗಿ ಸದಸ್ಯರು ಮನವಿ ಮಾಡಿದರು. ಇನ್ನು ಇವತ್ತೆ ಯಾಕೆ ಕೊನೆಯ ದಿನ ಅಂತೀರಿ? ಮತ್ತೆ ಮಾತಾಡೋಕೆ ನಿಮಗೆ ಅವಕಾಶ ಮಾಡಿಕೊಡ್ತಿವಿ. ನಾಳೆಯೂ ಬನ್ನಿ ಎಂದು ಸ್ಪೀಕರ್ ಕಾಗೇರಿ ಹೇಳಿದರು.‌ ಇನ್ನು ಮತ್ತೆ ಚುನಾವಣೆಗೆ ನಿಲ್ಲಿ, ಯಾಕೆ ಕೊನೆ ಚುನಾವಣೆ ಅಂತೀರಾ?. ನಿಮ್ಮ ಹೈಕಮಾಂಡ್ ನಿಮ್ಮನ್ನು ಎಲೆಕ್ಸನ್ ನಿಲ್ಲೋಕೆ ಬಿಡಲ್ವಾ ಎಂದು ಪ್ರತಿಪಕ್ಷ ಸದಸ್ಯರು ಬಿಎಸ್‌ವೈ ಕಾಲೆಳೆದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more