ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

Published : Feb 22, 2023, 03:37 PM IST

ಇದು ನನ್ನ ಕೊನೆಯ ಅಧಿವೇಶನ, ನಾನು ಮತ್ತೆ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಇದು ನನ್ನದು ಕೊನೆಯ ಸಭೆ, ಪ್ರಧಾನಿ ನರೇಂದ್ರ ಮೋದಿ ನನಗೆ ಎಲ್ಲಾ ಅವಕಾಶ ನೀಡಿದ್ದಾರೆ. ನಾನು ಅವರಿಗೆ ಚಿರಋಣಿ ಎಂದು ಬಿಎಸ್‌ವೈ ಗದ್ಗದಿತರಾದರು‌. ಈ ವೇಳೆ ಇಲ್ಲ ನೀವು ಮತ್ತೆ ಆರಿಸಿ ಬರಬೇಕು ಅಂತ ಸದನದಲ್ಲಿ ಪಕ್ಷಾತೀತವಾಗಿ ಶಾಸಕರು ಕೂಗಿದರು. ನಿಮ್ಮ ಅನುಭವ, ಸಲಹೆ ನಮ್ಮ ಸದನಕ್ಕೆ ಅವಶ್ಯಕತೆ ಇದೆ. ಮತ್ತೆ ನೀವು ಸದನಕ್ಕೆ ಬನ್ನಿ ಅಂತ ಪಕ್ಷಾತೀತವಾಗಿ ಸದಸ್ಯರು ಮನವಿ ಮಾಡಿದರು. ಇನ್ನು ಇವತ್ತೆ ಯಾಕೆ ಕೊನೆಯ ದಿನ ಅಂತೀರಿ? ಮತ್ತೆ ಮಾತಾಡೋಕೆ ನಿಮಗೆ ಅವಕಾಶ ಮಾಡಿಕೊಡ್ತಿವಿ. ನಾಳೆಯೂ ಬನ್ನಿ ಎಂದು ಸ್ಪೀಕರ್ ಕಾಗೇರಿ ಹೇಳಿದರು.‌ ಇನ್ನು ಮತ್ತೆ ಚುನಾವಣೆಗೆ ನಿಲ್ಲಿ, ಯಾಕೆ ಕೊನೆ ಚುನಾವಣೆ ಅಂತೀರಾ?. ನಿಮ್ಮ ಹೈಕಮಾಂಡ್ ನಿಮ್ಮನ್ನು ಎಲೆಕ್ಸನ್ ನಿಲ್ಲೋಕೆ ಬಿಡಲ್ವಾ ಎಂದು ಪ್ರತಿಪಕ್ಷ ಸದಸ್ಯರು ಬಿಎಸ್‌ವೈ ಕಾಲೆಳೆದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more