ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

Published : Feb 22, 2023, 03:37 PM IST

ಇದು ನನ್ನ ಕೊನೆಯ ಅಧಿವೇಶನ, ನಾನು ಮತ್ತೆ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಇದು ನನ್ನದು ಕೊನೆಯ ಸಭೆ, ಪ್ರಧಾನಿ ನರೇಂದ್ರ ಮೋದಿ ನನಗೆ ಎಲ್ಲಾ ಅವಕಾಶ ನೀಡಿದ್ದಾರೆ. ನಾನು ಅವರಿಗೆ ಚಿರಋಣಿ ಎಂದು ಬಿಎಸ್‌ವೈ ಗದ್ಗದಿತರಾದರು‌. ಈ ವೇಳೆ ಇಲ್ಲ ನೀವು ಮತ್ತೆ ಆರಿಸಿ ಬರಬೇಕು ಅಂತ ಸದನದಲ್ಲಿ ಪಕ್ಷಾತೀತವಾಗಿ ಶಾಸಕರು ಕೂಗಿದರು. ನಿಮ್ಮ ಅನುಭವ, ಸಲಹೆ ನಮ್ಮ ಸದನಕ್ಕೆ ಅವಶ್ಯಕತೆ ಇದೆ. ಮತ್ತೆ ನೀವು ಸದನಕ್ಕೆ ಬನ್ನಿ ಅಂತ ಪಕ್ಷಾತೀತವಾಗಿ ಸದಸ್ಯರು ಮನವಿ ಮಾಡಿದರು. ಇನ್ನು ಇವತ್ತೆ ಯಾಕೆ ಕೊನೆಯ ದಿನ ಅಂತೀರಿ? ಮತ್ತೆ ಮಾತಾಡೋಕೆ ನಿಮಗೆ ಅವಕಾಶ ಮಾಡಿಕೊಡ್ತಿವಿ. ನಾಳೆಯೂ ಬನ್ನಿ ಎಂದು ಸ್ಪೀಕರ್ ಕಾಗೇರಿ ಹೇಳಿದರು.‌ ಇನ್ನು ಮತ್ತೆ ಚುನಾವಣೆಗೆ ನಿಲ್ಲಿ, ಯಾಕೆ ಕೊನೆ ಚುನಾವಣೆ ಅಂತೀರಾ?. ನಿಮ್ಮ ಹೈಕಮಾಂಡ್ ನಿಮ್ಮನ್ನು ಎಲೆಕ್ಸನ್ ನಿಲ್ಲೋಕೆ ಬಿಡಲ್ವಾ ಎಂದು ಪ್ರತಿಪಕ್ಷ ಸದಸ್ಯರು ಬಿಎಸ್‌ವೈ ಕಾಲೆಳೆದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more