ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ

Published : Feb 22, 2023, 03:37 PM IST

ಇದು ನನ್ನ ಕೊನೆಯ ಅಧಿವೇಶನ, ನಾನು ಮತ್ತೆ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಇದು ನನ್ನದು ಕೊನೆಯ ಸಭೆ, ಪ್ರಧಾನಿ ನರೇಂದ್ರ ಮೋದಿ ನನಗೆ ಎಲ್ಲಾ ಅವಕಾಶ ನೀಡಿದ್ದಾರೆ. ನಾನು ಅವರಿಗೆ ಚಿರಋಣಿ ಎಂದು ಬಿಎಸ್‌ವೈ ಗದ್ಗದಿತರಾದರು‌. ಈ ವೇಳೆ ಇಲ್ಲ ನೀವು ಮತ್ತೆ ಆರಿಸಿ ಬರಬೇಕು ಅಂತ ಸದನದಲ್ಲಿ ಪಕ್ಷಾತೀತವಾಗಿ ಶಾಸಕರು ಕೂಗಿದರು. ನಿಮ್ಮ ಅನುಭವ, ಸಲಹೆ ನಮ್ಮ ಸದನಕ್ಕೆ ಅವಶ್ಯಕತೆ ಇದೆ. ಮತ್ತೆ ನೀವು ಸದನಕ್ಕೆ ಬನ್ನಿ ಅಂತ ಪಕ್ಷಾತೀತವಾಗಿ ಸದಸ್ಯರು ಮನವಿ ಮಾಡಿದರು. ಇನ್ನು ಇವತ್ತೆ ಯಾಕೆ ಕೊನೆಯ ದಿನ ಅಂತೀರಿ? ಮತ್ತೆ ಮಾತಾಡೋಕೆ ನಿಮಗೆ ಅವಕಾಶ ಮಾಡಿಕೊಡ್ತಿವಿ. ನಾಳೆಯೂ ಬನ್ನಿ ಎಂದು ಸ್ಪೀಕರ್ ಕಾಗೇರಿ ಹೇಳಿದರು.‌ ಇನ್ನು ಮತ್ತೆ ಚುನಾವಣೆಗೆ ನಿಲ್ಲಿ, ಯಾಕೆ ಕೊನೆ ಚುನಾವಣೆ ಅಂತೀರಾ?. ನಿಮ್ಮ ಹೈಕಮಾಂಡ್ ನಿಮ್ಮನ್ನು ಎಲೆಕ್ಸನ್ ನಿಲ್ಲೋಕೆ ಬಿಡಲ್ವಾ ಎಂದು ಪ್ರತಿಪಕ್ಷ ಸದಸ್ಯರು ಬಿಎಸ್‌ವೈ ಕಾಲೆಳೆದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more