ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

Published : Apr 11, 2022, 07:07 PM IST

ರಾಜ್ಯದ ಸಾಮರಸ್ಯ ಕದಡುವ ಪ್ರಯತ್ನವನ್ನು ಯಾರೂ ಮಾಡಬೇಡಿ. ಒಂದೇ ತಾಯಿಯ ಮಕ್ಕಳಂತೆ ಹಿಂದು-ಮುಸ್ಲಿಂ ಸಮುದಾಯಗಳು ಬಾಳಬೇಕು. ಕಿಡಿಗೇಡಿಗಳು ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರು (ಏ.11): ಹಿಂದು-ಮುಸ್ಲಿಮರು (Hindu and Muslim) ಸಹೋದರಂತೆ ಬಾಳಬೇಕು. ಕೆಲವು ಕಿಡಿಗೇಡಿಗಳಿಂದಾಗಿ ಸೌಹಾರ್ದತೆಯನ್ನು ಕದಡುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (Former Chief minister BS yediyurappa ) ಬೆಂಗೂಳೂರಿನಲ್ಲಿ ಹೇಳಿದ್ದಾರೆ.

ನಿಮ್ಮ ನಿಮ್ಮ ದಿನನಿತ್ಯದ ಕೆಲಸವನ್ನು ಮಾತ್ರ ಮಾಡಿಕೊಂಡು ಹೋಗಿ. ರಾಜ್ಯದ ಸಾಮರಸ್ಯವನ್ನು ಕದಡುವ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳುವ ಮೂಲಕ ಶಾಂತಿ ಕದಡುವ ವ್ಯಕ್ತಿಗಳಿಗೆ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

ಈಗಾಗಲೇ ಆಗಿರುವ ಘಟನೆಗಳಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನು ಮುಂದೆ ಇಂಥ ಅಹಿತಕರ ಘಟನೆಗಳು ನಡೆಯದಂತೆ ನಾವೆಲ್ಲರೂ ಒಟ್ಟಾಗಿ ಬಾಳುವಂಥ ಅವಕಾಶ ಕಲ್ಪಿಸಿಕೊಡಬೇಕು. ಸಾಮರಸ್ಯ ಕದಡುವ ಘಟನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more