ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

Published : Apr 11, 2022, 07:07 PM IST

ರಾಜ್ಯದ ಸಾಮರಸ್ಯ ಕದಡುವ ಪ್ರಯತ್ನವನ್ನು ಯಾರೂ ಮಾಡಬೇಡಿ. ಒಂದೇ ತಾಯಿಯ ಮಕ್ಕಳಂತೆ ಹಿಂದು-ಮುಸ್ಲಿಂ ಸಮುದಾಯಗಳು ಬಾಳಬೇಕು. ಕಿಡಿಗೇಡಿಗಳು ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರು (ಏ.11): ಹಿಂದು-ಮುಸ್ಲಿಮರು (Hindu and Muslim) ಸಹೋದರಂತೆ ಬಾಳಬೇಕು. ಕೆಲವು ಕಿಡಿಗೇಡಿಗಳಿಂದಾಗಿ ಸೌಹಾರ್ದತೆಯನ್ನು ಕದಡುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (Former Chief minister BS yediyurappa ) ಬೆಂಗೂಳೂರಿನಲ್ಲಿ ಹೇಳಿದ್ದಾರೆ.

ನಿಮ್ಮ ನಿಮ್ಮ ದಿನನಿತ್ಯದ ಕೆಲಸವನ್ನು ಮಾತ್ರ ಮಾಡಿಕೊಂಡು ಹೋಗಿ. ರಾಜ್ಯದ ಸಾಮರಸ್ಯವನ್ನು ಕದಡುವ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳುವ ಮೂಲಕ ಶಾಂತಿ ಕದಡುವ ವ್ಯಕ್ತಿಗಳಿಗೆ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

ಈಗಾಗಲೇ ಆಗಿರುವ ಘಟನೆಗಳಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನು ಮುಂದೆ ಇಂಥ ಅಹಿತಕರ ಘಟನೆಗಳು ನಡೆಯದಂತೆ ನಾವೆಲ್ಲರೂ ಒಟ್ಟಾಗಿ ಬಾಳುವಂಥ ಅವಕಾಶ ಕಲ್ಪಿಸಿಕೊಡಬೇಕು. ಸಾಮರಸ್ಯ ಕದಡುವ ಘಟನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more