ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

Published : Apr 11, 2022, 07:07 PM IST

ರಾಜ್ಯದ ಸಾಮರಸ್ಯ ಕದಡುವ ಪ್ರಯತ್ನವನ್ನು ಯಾರೂ ಮಾಡಬೇಡಿ. ಒಂದೇ ತಾಯಿಯ ಮಕ್ಕಳಂತೆ ಹಿಂದು-ಮುಸ್ಲಿಂ ಸಮುದಾಯಗಳು ಬಾಳಬೇಕು. ಕಿಡಿಗೇಡಿಗಳು ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರು (ಏ.11): ಹಿಂದು-ಮುಸ್ಲಿಮರು (Hindu and Muslim) ಸಹೋದರಂತೆ ಬಾಳಬೇಕು. ಕೆಲವು ಕಿಡಿಗೇಡಿಗಳಿಂದಾಗಿ ಸೌಹಾರ್ದತೆಯನ್ನು ಕದಡುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (Former Chief minister BS yediyurappa ) ಬೆಂಗೂಳೂರಿನಲ್ಲಿ ಹೇಳಿದ್ದಾರೆ.

ನಿಮ್ಮ ನಿಮ್ಮ ದಿನನಿತ್ಯದ ಕೆಲಸವನ್ನು ಮಾತ್ರ ಮಾಡಿಕೊಂಡು ಹೋಗಿ. ರಾಜ್ಯದ ಸಾಮರಸ್ಯವನ್ನು ಕದಡುವ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳುವ ಮೂಲಕ ಶಾಂತಿ ಕದಡುವ ವ್ಯಕ್ತಿಗಳಿಗೆ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

ಈಗಾಗಲೇ ಆಗಿರುವ ಘಟನೆಗಳಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನು ಮುಂದೆ ಇಂಥ ಅಹಿತಕರ ಘಟನೆಗಳು ನಡೆಯದಂತೆ ನಾವೆಲ್ಲರೂ ಒಟ್ಟಾಗಿ ಬಾಳುವಂಥ ಅವಕಾಶ ಕಲ್ಪಿಸಿಕೊಡಬೇಕು. ಸಾಮರಸ್ಯ ಕದಡುವ ಘಟನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more