ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

Published : Apr 11, 2022, 07:07 PM IST

ರಾಜ್ಯದ ಸಾಮರಸ್ಯ ಕದಡುವ ಪ್ರಯತ್ನವನ್ನು ಯಾರೂ ಮಾಡಬೇಡಿ. ಒಂದೇ ತಾಯಿಯ ಮಕ್ಕಳಂತೆ ಹಿಂದು-ಮುಸ್ಲಿಂ ಸಮುದಾಯಗಳು ಬಾಳಬೇಕು. ಕಿಡಿಗೇಡಿಗಳು ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರು (ಏ.11): ಹಿಂದು-ಮುಸ್ಲಿಮರು (Hindu and Muslim) ಸಹೋದರಂತೆ ಬಾಳಬೇಕು. ಕೆಲವು ಕಿಡಿಗೇಡಿಗಳಿಂದಾಗಿ ಸೌಹಾರ್ದತೆಯನ್ನು ಕದಡುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (Former Chief minister BS yediyurappa ) ಬೆಂಗೂಳೂರಿನಲ್ಲಿ ಹೇಳಿದ್ದಾರೆ.

ನಿಮ್ಮ ನಿಮ್ಮ ದಿನನಿತ್ಯದ ಕೆಲಸವನ್ನು ಮಾತ್ರ ಮಾಡಿಕೊಂಡು ಹೋಗಿ. ರಾಜ್ಯದ ಸಾಮರಸ್ಯವನ್ನು ಕದಡುವ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳುವ ಮೂಲಕ ಶಾಂತಿ ಕದಡುವ ವ್ಯಕ್ತಿಗಳಿಗೆ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

ಈಗಾಗಲೇ ಆಗಿರುವ ಘಟನೆಗಳಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನು ಮುಂದೆ ಇಂಥ ಅಹಿತಕರ ಘಟನೆಗಳು ನಡೆಯದಂತೆ ನಾವೆಲ್ಲರೂ ಒಟ್ಟಾಗಿ ಬಾಳುವಂಥ ಅವಕಾಶ ಕಲ್ಪಿಸಿಕೊಡಬೇಕು. ಸಾಮರಸ್ಯ ಕದಡುವ ಘಟನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more