Janardhana Reddy: ಗಣಿಧಣಿ ಹೊಸ ರಾಜಕೀಯ ಆಟ: ರೆಬೆಲ್ ರೆಡ್ಡಿಯ ಪಕ್ಷದಿಂದ ಯಾರಿಗೆ ಕಷ್ಟ?

Janardhana Reddy: ಗಣಿಧಣಿ ಹೊಸ ರಾಜಕೀಯ ಆಟ: ರೆಬೆಲ್ ರೆಡ್ಡಿಯ ಪಕ್ಷದಿಂದ ಯಾರಿಗೆ ಕಷ್ಟ?

Published : Dec 26, 2022, 12:40 PM ISTUpdated : Dec 26, 2022, 12:56 PM IST

ಗಣಿಧಣಿ ಜನಾರ್ಧನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಿಸಿದ್ದು, ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.  
 

ಜನಾರ್ದನ ರೆಡ್ಡಿ ಒಂದು ಕಾಲದಲ್ಲಿ ರಾಜ್ಯ ರಾಜಕೀಯವನ್ನು ತಮ್ಮ ಬೆರಳಿನಲ್ಲಿ ಕುಣಿಸಿದ್ದ ವ್ಯಕ್ತಿ. ದಕ್ಷಿಣ ಭಾರತದಲ್ಲಿ ಬಿಜೆಪಿ ಮೊಟ್ಟ ಮೊದಲ ಬಾರಿ ಅಧಿಕಾರಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಶಕ್ತಿ. ಆ ವ್ಯಕ್ತಿ-ಶಕ್ತಿಯೀಗ ಕರ್ನಾಟಕ ರಾಜಕಾರಣದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಹೊಸ ಪಕ್ಷ ಘೋಷಣೆಯ ವೇಳೆ ಮಾಜಿ ಸಿಎಂ ಯಡಿಯೂರಪ್ಪನವರನ್ನು ಮನಸಾರೆ ಹೊಗಳಿದ್ದಾರೆ. ಬಿಎಸ್'ವೈ ಬಗ್ಗೆ ರೆಡ್ಡಿ ಸಾಫ್ಟ್ ಕಾರ್ನರ್ ತೋರಿಸಿದ್ದರ ಹಿಂದಿನ ಗುಟ್ಟೇನು ಹಾಗೂ ರಾಜಕೀಯ ಚದುರಂಗದಲ್ಲಿ ಗಾಲಿ ರೆಡ್ಡಿ ಉರುಳಿಸಿರೋ ದಾಳ ಅದೆಷ್ಟು ಪವರ್'ಫುಲ್ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Assembly election: ರಾಯಚೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ...

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!