Janardhana Reddy: ಗಣಿಧಣಿ ಹೊಸ ರಾಜಕೀಯ ಆಟ: ರೆಬೆಲ್ ರೆಡ್ಡಿಯ ಪಕ್ಷದಿಂದ ಯಾರಿಗೆ ಕಷ್ಟ?

Janardhana Reddy: ಗಣಿಧಣಿ ಹೊಸ ರಾಜಕೀಯ ಆಟ: ರೆಬೆಲ್ ರೆಡ್ಡಿಯ ಪಕ್ಷದಿಂದ ಯಾರಿಗೆ ಕಷ್ಟ?

Published : Dec 26, 2022, 12:40 PM ISTUpdated : Dec 26, 2022, 12:56 PM IST

ಗಣಿಧಣಿ ಜನಾರ್ಧನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಿಸಿದ್ದು, ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.  
 

ಜನಾರ್ದನ ರೆಡ್ಡಿ ಒಂದು ಕಾಲದಲ್ಲಿ ರಾಜ್ಯ ರಾಜಕೀಯವನ್ನು ತಮ್ಮ ಬೆರಳಿನಲ್ಲಿ ಕುಣಿಸಿದ್ದ ವ್ಯಕ್ತಿ. ದಕ್ಷಿಣ ಭಾರತದಲ್ಲಿ ಬಿಜೆಪಿ ಮೊಟ್ಟ ಮೊದಲ ಬಾರಿ ಅಧಿಕಾರಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಶಕ್ತಿ. ಆ ವ್ಯಕ್ತಿ-ಶಕ್ತಿಯೀಗ ಕರ್ನಾಟಕ ರಾಜಕಾರಣದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಹೊಸ ಪಕ್ಷ ಘೋಷಣೆಯ ವೇಳೆ ಮಾಜಿ ಸಿಎಂ ಯಡಿಯೂರಪ್ಪನವರನ್ನು ಮನಸಾರೆ ಹೊಗಳಿದ್ದಾರೆ. ಬಿಎಸ್'ವೈ ಬಗ್ಗೆ ರೆಡ್ಡಿ ಸಾಫ್ಟ್ ಕಾರ್ನರ್ ತೋರಿಸಿದ್ದರ ಹಿಂದಿನ ಗುಟ್ಟೇನು ಹಾಗೂ ರಾಜಕೀಯ ಚದುರಂಗದಲ್ಲಿ ಗಾಲಿ ರೆಡ್ಡಿ ಉರುಳಿಸಿರೋ ದಾಳ ಅದೆಷ್ಟು ಪವರ್'ಫುಲ್ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Assembly election: ರಾಯಚೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!