Janardhana Reddy: ಗಣಿಧಣಿ ಹೊಸ ರಾಜಕೀಯ ಆಟ: ರೆಬೆಲ್ ರೆಡ್ಡಿಯ ಪಕ್ಷದಿಂದ ಯಾರಿಗೆ ಕಷ್ಟ?

Janardhana Reddy: ಗಣಿಧಣಿ ಹೊಸ ರಾಜಕೀಯ ಆಟ: ರೆಬೆಲ್ ರೆಡ್ಡಿಯ ಪಕ್ಷದಿಂದ ಯಾರಿಗೆ ಕಷ್ಟ?

Published : Dec 26, 2022, 12:40 PM ISTUpdated : Dec 26, 2022, 12:56 PM IST

ಗಣಿಧಣಿ ಜನಾರ್ಧನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಿಸಿದ್ದು, ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.  
 

ಜನಾರ್ದನ ರೆಡ್ಡಿ ಒಂದು ಕಾಲದಲ್ಲಿ ರಾಜ್ಯ ರಾಜಕೀಯವನ್ನು ತಮ್ಮ ಬೆರಳಿನಲ್ಲಿ ಕುಣಿಸಿದ್ದ ವ್ಯಕ್ತಿ. ದಕ್ಷಿಣ ಭಾರತದಲ್ಲಿ ಬಿಜೆಪಿ ಮೊಟ್ಟ ಮೊದಲ ಬಾರಿ ಅಧಿಕಾರಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಶಕ್ತಿ. ಆ ವ್ಯಕ್ತಿ-ಶಕ್ತಿಯೀಗ ಕರ್ನಾಟಕ ರಾಜಕಾರಣದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಹೊಸ ಪಕ್ಷ ಘೋಷಣೆಯ ವೇಳೆ ಮಾಜಿ ಸಿಎಂ ಯಡಿಯೂರಪ್ಪನವರನ್ನು ಮನಸಾರೆ ಹೊಗಳಿದ್ದಾರೆ. ಬಿಎಸ್'ವೈ ಬಗ್ಗೆ ರೆಡ್ಡಿ ಸಾಫ್ಟ್ ಕಾರ್ನರ್ ತೋರಿಸಿದ್ದರ ಹಿಂದಿನ ಗುಟ್ಟೇನು ಹಾಗೂ ರಾಜಕೀಯ ಚದುರಂಗದಲ್ಲಿ ಗಾಲಿ ರೆಡ್ಡಿ ಉರುಳಿಸಿರೋ ದಾಳ ಅದೆಷ್ಟು ಪವರ್'ಫುಲ್ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Assembly election: ರಾಯಚೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?