ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ

ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ

Published : Feb 21, 2026, 01:53 PM IST
ರಾಜ್ಯ ರಾಜಕೀಯದಲ್ಲಿ 50 ವರ್ಷ ಪೂರೈಸಿದ ಬಿ.ಎಸ್. ಯಡಿಯೂರಪ್ಪನವರ ರಣರೋಚಕ ಪಯಣದ ಕಥೆಯಿದು. ಸೋಲು-ಗೆಲುವು, ಹೋರಾಟ, ತಂತ್ರಗಾರಿಕೆಗಳ ಮೂಲಕ ಸೈಕಲ್‌ನಿಂದ ಸಿಂಹಾಸನಕ್ಕೇರಿ, ಕೇಸರಿ ಸಾಮ್ರಾಜ್ಯವನ್ನು ಕಟ್ಟಿದ ರಾಜಾಹುಲಿಯ ಅರ್ಧ ಶತಮಾನದ ಚರಿತ್ರೆಯನ್ನು ಈ ಲೇಖನ ತೆರೆದಿಡುತ್ತದೆ.

ರಾಜಾಹುಲಿ ರಣಘರ್ಜನೆಗೆ ಅರ್ಧ ಶತಮಾನ..! ಬೂಕನಕೆರೆ ಬೆಂಕಿ.. ಶಿಕಾರಿ ಪಥ.. ಕಮಲ ಸಾಮ್ರಾಟ..! ರಕ್ತದ ಮಡುವಲ್ಲಿ ಬಿದ್ದಿದ್ದ ಬಿಎಸ್​​ವೈ ಕಟ್ಟಿದ್ದು ಹೇಗೆ ಕೇಸರಿ ಸಾಮ್ರಾಜ್ಯ..? ಸೈಕಲ್ to ಸಿಂಹಾಸನ ಬಹದ್ದೂರ್ ದೊರೆಯ ರೋಚಕ ಚರಿತ್ರೆ..!  ಇದೇ ಇವತ್ತಿನ ಸುವರ್ಣ ಸ್ಪೆಷಲ್ ಹುಲಿ ಹೆಜ್ಜೆಗೆ 50 ವರ್ಷ.

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more