ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ

ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ

Published : Feb 21, 2026, 01:53 PM IST
ರಾಜ್ಯ ರಾಜಕೀಯದಲ್ಲಿ 50 ವರ್ಷ ಪೂರೈಸಿದ ಬಿ.ಎಸ್. ಯಡಿಯೂರಪ್ಪನವರ ರಣರೋಚಕ ಪಯಣದ ಕಥೆಯಿದು. ಸೋಲು-ಗೆಲುವು, ಹೋರಾಟ, ತಂತ್ರಗಾರಿಕೆಗಳ ಮೂಲಕ ಸೈಕಲ್‌ನಿಂದ ಸಿಂಹಾಸನಕ್ಕೇರಿ, ಕೇಸರಿ ಸಾಮ್ರಾಜ್ಯವನ್ನು ಕಟ್ಟಿದ ರಾಜಾಹುಲಿಯ ಅರ್ಧ ಶತಮಾನದ ಚರಿತ್ರೆಯನ್ನು ಈ ಲೇಖನ ತೆರೆದಿಡುತ್ತದೆ.

ರಾಜಾಹುಲಿ ರಣಘರ್ಜನೆಗೆ ಅರ್ಧ ಶತಮಾನ..! ಬೂಕನಕೆರೆ ಬೆಂಕಿ.. ಶಿಕಾರಿ ಪಥ.. ಕಮಲ ಸಾಮ್ರಾಟ..! ರಕ್ತದ ಮಡುವಲ್ಲಿ ಬಿದ್ದಿದ್ದ ಬಿಎಸ್​​ವೈ ಕಟ್ಟಿದ್ದು ಹೇಗೆ ಕೇಸರಿ ಸಾಮ್ರಾಜ್ಯ..? ಸೈಕಲ್ to ಸಿಂಹಾಸನ ಬಹದ್ದೂರ್ ದೊರೆಯ ರೋಚಕ ಚರಿತ್ರೆ..!  ಇದೇ ಇವತ್ತಿನ ಸುವರ್ಣ ಸ್ಪೆಷಲ್ ಹುಲಿ ಹೆಜ್ಜೆಗೆ 50 ವರ್ಷ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more