ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

Suvarna News   | Asianet News
Published : Oct 20, 2021, 09:43 AM IST

*  ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸ
*  ಹಾನಗಲ್‌ನಲ್ಲಿ ಪ್ರಚಾರದ ಅಖಾಡಕ್ಕಿಳಿದ ಯಡಿಯೂರಪ್ಪ
*  ಲಿಂತಾಯತರ ಮತ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ 

ಹಾವೇರಿ(ಅ.20): ಜಿಲ್ಲೆಯ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸವಾಗಿದೆ. ಆಡಳಿತ ವಿರೋಧಿ ಅಲೆ ಇಲ್ಲ ತಮ್ಮ ಸರ್ಕಾರದ ವಿರುದ್ಧ ಅಂತ ಸಾಬೀತು ಪಡಿಸಲಿಕ್ಕೆ ಇರೋದು ಒಂದು ಅವಕಾಶವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇಂದು ಹಾನಗಲ್‌ನಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಲಿಂತಾಯತರ ಮತಗಳನ್ನ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ ಮಾಡಲಿದ್ದಾರೆ.   

ಕಟೀಲ್ ಬಗ್ಗೆ ಅವಹೇಳನ: ಠಾಣೆ ಮೆಟ್ಟಿಲೇರಿದ ಕೈ-ಕಮಲ ವಾಕ್ ಕದನ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!