ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

Suvarna News   | Asianet News
Published : Oct 20, 2021, 09:43 AM IST

*  ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸ
*  ಹಾನಗಲ್‌ನಲ್ಲಿ ಪ್ರಚಾರದ ಅಖಾಡಕ್ಕಿಳಿದ ಯಡಿಯೂರಪ್ಪ
*  ಲಿಂತಾಯತರ ಮತ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ 

ಹಾವೇರಿ(ಅ.20): ಜಿಲ್ಲೆಯ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸವಾಗಿದೆ. ಆಡಳಿತ ವಿರೋಧಿ ಅಲೆ ಇಲ್ಲ ತಮ್ಮ ಸರ್ಕಾರದ ವಿರುದ್ಧ ಅಂತ ಸಾಬೀತು ಪಡಿಸಲಿಕ್ಕೆ ಇರೋದು ಒಂದು ಅವಕಾಶವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇಂದು ಹಾನಗಲ್‌ನಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಲಿಂತಾಯತರ ಮತಗಳನ್ನ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ ಮಾಡಲಿದ್ದಾರೆ.   

ಕಟೀಲ್ ಬಗ್ಗೆ ಅವಹೇಳನ: ಠಾಣೆ ಮೆಟ್ಟಿಲೇರಿದ ಕೈ-ಕಮಲ ವಾಕ್ ಕದನ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!