ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

Suvarna News   | Asianet News
Published : Oct 20, 2021, 09:43 AM IST

*  ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸ
*  ಹಾನಗಲ್‌ನಲ್ಲಿ ಪ್ರಚಾರದ ಅಖಾಡಕ್ಕಿಳಿದ ಯಡಿಯೂರಪ್ಪ
*  ಲಿಂತಾಯತರ ಮತ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ 

ಹಾವೇರಿ(ಅ.20): ಜಿಲ್ಲೆಯ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸವಾಗಿದೆ. ಆಡಳಿತ ವಿರೋಧಿ ಅಲೆ ಇಲ್ಲ ತಮ್ಮ ಸರ್ಕಾರದ ವಿರುದ್ಧ ಅಂತ ಸಾಬೀತು ಪಡಿಸಲಿಕ್ಕೆ ಇರೋದು ಒಂದು ಅವಕಾಶವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇಂದು ಹಾನಗಲ್‌ನಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಲಿಂತಾಯತರ ಮತಗಳನ್ನ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ ಮಾಡಲಿದ್ದಾರೆ.   

ಕಟೀಲ್ ಬಗ್ಗೆ ಅವಹೇಳನ: ಠಾಣೆ ಮೆಟ್ಟಿಲೇರಿದ ಕೈ-ಕಮಲ ವಾಕ್ ಕದನ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!