ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

ಮಿನಿ ಅಖಾಡಕ್ಕೆ ರಾಜಾಹುಲಿ ಎಂಟ್ರಿ: ಲಿಂಗಾಯತ ಮತ ಸೆಳೆಯಲು ಯಡಿಯೂರಪ್ಪ ಪ್ಲಾನ್‌..!

Suvarna News   | Asianet News
Published : Oct 20, 2021, 09:43 AM IST

*  ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸ
*  ಹಾನಗಲ್‌ನಲ್ಲಿ ಪ್ರಚಾರದ ಅಖಾಡಕ್ಕಿಳಿದ ಯಡಿಯೂರಪ್ಪ
*  ಲಿಂತಾಯತರ ಮತ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ 

ಹಾವೇರಿ(ಅ.20): ಜಿಲ್ಲೆಯ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಖ್ಯಮಂತ್ರಿಗೆ ಸವಾಲಿನ ಕೆಲಸವಾಗಿದೆ. ಆಡಳಿತ ವಿರೋಧಿ ಅಲೆ ಇಲ್ಲ ತಮ್ಮ ಸರ್ಕಾರದ ವಿರುದ್ಧ ಅಂತ ಸಾಬೀತು ಪಡಿಸಲಿಕ್ಕೆ ಇರೋದು ಒಂದು ಅವಕಾಶವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇಂದು ಹಾನಗಲ್‌ನಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಲಿಂತಾಯತರ ಮತಗಳನ್ನ ಸೆಳೆಯಲು ಯಡಿಯೂರಪ್ಪ ಭರ್ಜರಿ ಪ್ರಚಾರ ಮಾಡಲಿದ್ದಾರೆ.   

ಕಟೀಲ್ ಬಗ್ಗೆ ಅವಹೇಳನ: ಠಾಣೆ ಮೆಟ್ಟಿಲೇರಿದ ಕೈ-ಕಮಲ ವಾಕ್ ಕದನ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?