ಜೆಡಿಎಸ್‌ ಬೃಹತ್ ಸಮಾವೇಶಕ್ಕೆ ದೇವೇಗೌಡ ಗೈರು: ತಂದೆ ಸ್ಥಿತಿ ಕಂಡು ಕುಮಾರಸ್ವಾಮಿ ಕಣ್ಣೀರು

ಜೆಡಿಎಸ್‌ ಬೃಹತ್ ಸಮಾವೇಶಕ್ಕೆ ದೇವೇಗೌಡ ಗೈರು: ತಂದೆ ಸ್ಥಿತಿ ಕಂಡು ಕುಮಾರಸ್ವಾಮಿ ಕಣ್ಣೀರು

Published : Jul 31, 2022, 06:33 PM IST

ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

ಮಂಡ್ಯ, (ಜುಲೈ,31): ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಎಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪಂಚರತ್ನ ಯಾತ್ರೆ ವೇಳೆ 104 ಅಸೆಂಬ್ಲಿ ಕ್ಷೇತ್ರಗಳಲ್ಲಿ ಗ್ರಾಮವಾಸ್ತವ್ಯ: ಎಚ್‌ಡಿಕೆ

ಅದರಣತೆ ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more