ಜೆಡಿಎಸ್‌ ಬೃಹತ್ ಸಮಾವೇಶಕ್ಕೆ ದೇವೇಗೌಡ ಗೈರು: ತಂದೆ ಸ್ಥಿತಿ ಕಂಡು ಕುಮಾರಸ್ವಾಮಿ ಕಣ್ಣೀರು

ಜೆಡಿಎಸ್‌ ಬೃಹತ್ ಸಮಾವೇಶಕ್ಕೆ ದೇವೇಗೌಡ ಗೈರು: ತಂದೆ ಸ್ಥಿತಿ ಕಂಡು ಕುಮಾರಸ್ವಾಮಿ ಕಣ್ಣೀರು

Published : Jul 31, 2022, 06:33 PM IST

ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

ಮಂಡ್ಯ, (ಜುಲೈ,31): ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಎಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪಂಚರತ್ನ ಯಾತ್ರೆ ವೇಳೆ 104 ಅಸೆಂಬ್ಲಿ ಕ್ಷೇತ್ರಗಳಲ್ಲಿ ಗ್ರಾಮವಾಸ್ತವ್ಯ: ಎಚ್‌ಡಿಕೆ

ಅದರಣತೆ ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more