'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

Published : Jul 06, 2023, 07:31 PM ISTUpdated : Jul 06, 2023, 07:32 PM IST

ರಾಜ್ಯದಲ್ಲಿ 60 ವರ್ಷ ರಾಜಕೀಯ ಪಕ್ಷ ಕಟ್ಟಿ ಬೆಳೆಸಿದ ದೇವೇಗೌಡರನ್ನ ಸೆಕ್ಯೂಲರ್‌.. ಸೆಕ್ಯೂಲರ್‌ ಅಂತ ಹೇಳಿ ಕುತ್ತಿಗೆ ಕುಯ್ದಿರಲ್ರೀ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರು (ಜು.06): ಸದನದಲ್ಲಿ ಬಹಳ ಚೆನ್ನಾಗಿ ಉತ್ತರ ಕೊಟ್ಟಿದ್ದೀಯಾ ಎಂದು ಶೇಕ್‌ ಹ್ಯಾಂಡ್‌ ಬೇರೆ ಕೊಡ್ತಾರೆ. ನಾವು ರಾಜಕಾರಣವನ್ನು ನೋಡಿದ್ದೇವೆ. ಹುಸಿನಗೆ ಆಟಗಳು ನಮ್ಮ ಮುಂದೆ ನಡೆಯಲ್ಲ. ಜೀವನದಲ್ಲಿ ಎಂದಿಗೂ ನಿಮ್ಮ ಮುಲಾಜಿನಲ್ಲಿ ನಾನು ಬರಲಿಲ್ಲ. ನಿಮಗೆ ಕೇರ್‌ ಮಾಡೊಲ್ಲ.

ನಮ್ಮಲ್ಲಿ ಬೆಳೆದಂತವರನ್ನು ಕರೆದುಕೊಂಡು, ತಿಂದು - ಉಂಡು ಹೋದವರನ್ನ ಇಟ್ಕೊಂಡು ನಮಗೇ ಮಾತಾಡ್ತಿದೀರಾ. ನಿಮ್ಮನ್ನ ನಂಬಿದ ದೇವೇಗೌಡರ ಕುತ್ತಿಗೆ ಕುಯ್ದಿರಲ್ರೀ.. ಸೆಕ್ಯೂಲರ್‌.. ಸೆಕ್ಯೂಲರ್‌ ಅಂತ ಹೇಳಿ 60 ವರ್ಷ ರಾಜಕೀಯ ಪಕ್ಷ ಕಟ್ಟಿ ಬೆಳೆಸಿದ ದೇವೇಗೌಡರ ಕುತ್ತಿಗೆ ಕುಯ್ದಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಶಕ್ತಿ ಯೋಜನೆ: ಬುರ್ಖಾ ಧರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ ಪುರುಷ

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೀವು ನಮಗೆ ಕೇರ್‌ ಮಾಡಿಲ್ಲಾಂದ್ರೆ ನಾವು ನಿಮಗೆ ಕೇರ್‌ ಮಾಡೊಲ್ಲ. ಯಾರ್ರೀ ಹೆದರಿಕೊಳ್ತಾರೆ ನಿಮ್ಗೆ.. ಕೆಲಸಕ್ಕೆ ಬಾರದಿದ್ದನ್ನ ಮಾತಾಡ್ತೀರಲ್ರೀ. ನೀವು ಕೇರ್‌ ಮಾಡಿಲ್ಲಾಂದ್ರೆ.. ನಿಮ್ಮ ಅಪ್ಪರಂತೆ ಕೇರ್‌ ಮಾಡೋದಿಲ್ಲ ನಾವು.. ಇವರು ಕೇರ್‌ ಮಾಡದಿದ್ರೆ ಹೆದರಿಕೊಂಡು ಬಿಡ್ತೀವಾ ನಾವು.. ನಾನು ಮಾತಾಡ್ತೀನಿ ಎಂದು ತಿರುಗೇಟು ನೀಡಿದರು. ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more