ಯೋಗೇಶ್ವರ್‌ಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

ಯೋಗೇಶ್ವರ್‌ಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

Suvarna News   | Asianet News
Published : Jul 30, 2020, 07:18 PM IST

ಅಭಿವೃದ್ದಿಗೆ ಪೂರಕವಾದ ವಿಚಾರಗಳನ್ನು ಸರ್ಕಾರದ ಗಮನ ಸೆಳೆದಿದ್ದೇನೆ. ಅಭಿವೃದ್ದಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸಮ್ಮನಿದ್ದೇನೆ. ನಮ್ಮ ಭವಿಷ್ಯವನ್ನು ಹೇಳುತ್ತಿರುವ ಯೋಗೀಶ್ವರ್ ಯಾವಾಗ ಭವಿಷ್ಯ ಹೇಳುವುದನ್ನು ಆರಂಭಿಸಿದರು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.30): ರಾಜ್ಯ ಸರ್ಕಾರಕ್ಕೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನಿಮ್ಮ ಲೋಪದೋಷಗಳನ್ನು ಸರಿಪಡಿಸಿಕೊಂಡು ಆಡಳಿತ ನೀಡಿ ಎಂದು ಸಲಹೆ ನೀಡಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ವೈಯುಕ್ತಿಕವಾಗಿ ಲಾಭ ಪಡೆದುಕೊಂಡಿದ್ದೇನೆ ಎಂದರ್ಥವಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ದಿಗೆ ಪೂರಕವಾದ ವಿಚಾರಗಳನ್ನು ಸರ್ಕಾರದ ಗಮನ ಸೆಳೆದಿದ್ದೇನೆ. ಅಭಿವೃದ್ದಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸಮ್ಮನಿದ್ದೇನೆ. ನಮ್ಮ ಭವಿಷ್ಯವನ್ನು ಹೇಳುತ್ತಿರುವ ಯೋಗೀಶ್ವರ್ ಯಾವಾಗ ಭವಿಷ್ಯ ಹೇಳುವುದನ್ನು ಆರಂಭಿಸಿದರು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ರಾಜ್ಯ ಕೋವಿಡ್ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಪ್ರಚಾರಕ್ಕಾಗಿ ರಾಜಕೀಯ ಮಾಡಬಾರದು. ಹೀಗೆ ಮಾಡಿದರೆ ಅದು ಜನರಿಗೆ ಪೆಟ್ಟು ಬೀಳುತ್ತದೆ, ಹೀಗಾಗಿ ಸರ್ಕಾರಕ್ಕೆ ಕೆಲವೊಂದು ಉಪಯುಕ್ತ ಸಲಹೆ ನೀಡಿದ್ದೇನೆ. ಹೀಗೆ ಅಂದ ಮಾತ್ರಕ್ಕೆ ಬೆಂಬಲ ಕೊಟ್ಟಿದ್ದೇನೆ ಎಂದರ್ಥವಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಮತ್ತೇನಂದ್ರು ನೀವೇ ನೋಡಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!