ಯೋಗೇಶ್ವರ್‌ಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

ಯೋಗೇಶ್ವರ್‌ಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

Suvarna News   | Asianet News
Published : Jul 30, 2020, 07:18 PM IST

ಅಭಿವೃದ್ದಿಗೆ ಪೂರಕವಾದ ವಿಚಾರಗಳನ್ನು ಸರ್ಕಾರದ ಗಮನ ಸೆಳೆದಿದ್ದೇನೆ. ಅಭಿವೃದ್ದಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸಮ್ಮನಿದ್ದೇನೆ. ನಮ್ಮ ಭವಿಷ್ಯವನ್ನು ಹೇಳುತ್ತಿರುವ ಯೋಗೀಶ್ವರ್ ಯಾವಾಗ ಭವಿಷ್ಯ ಹೇಳುವುದನ್ನು ಆರಂಭಿಸಿದರು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.30): ರಾಜ್ಯ ಸರ್ಕಾರಕ್ಕೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನಿಮ್ಮ ಲೋಪದೋಷಗಳನ್ನು ಸರಿಪಡಿಸಿಕೊಂಡು ಆಡಳಿತ ನೀಡಿ ಎಂದು ಸಲಹೆ ನೀಡಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ವೈಯುಕ್ತಿಕವಾಗಿ ಲಾಭ ಪಡೆದುಕೊಂಡಿದ್ದೇನೆ ಎಂದರ್ಥವಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ದಿಗೆ ಪೂರಕವಾದ ವಿಚಾರಗಳನ್ನು ಸರ್ಕಾರದ ಗಮನ ಸೆಳೆದಿದ್ದೇನೆ. ಅಭಿವೃದ್ದಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸಮ್ಮನಿದ್ದೇನೆ. ನಮ್ಮ ಭವಿಷ್ಯವನ್ನು ಹೇಳುತ್ತಿರುವ ಯೋಗೀಶ್ವರ್ ಯಾವಾಗ ಭವಿಷ್ಯ ಹೇಳುವುದನ್ನು ಆರಂಭಿಸಿದರು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ರಾಜ್ಯ ಕೋವಿಡ್ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಪ್ರಚಾರಕ್ಕಾಗಿ ರಾಜಕೀಯ ಮಾಡಬಾರದು. ಹೀಗೆ ಮಾಡಿದರೆ ಅದು ಜನರಿಗೆ ಪೆಟ್ಟು ಬೀಳುತ್ತದೆ, ಹೀಗಾಗಿ ಸರ್ಕಾರಕ್ಕೆ ಕೆಲವೊಂದು ಉಪಯುಕ್ತ ಸಲಹೆ ನೀಡಿದ್ದೇನೆ. ಹೀಗೆ ಅಂದ ಮಾತ್ರಕ್ಕೆ ಬೆಂಬಲ ಕೊಟ್ಟಿದ್ದೇನೆ ಎಂದರ್ಥವಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಮತ್ತೇನಂದ್ರು ನೀವೇ ನೋಡಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!