ಯೋಗೇಶ್ವರ್‌ಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

ಯೋಗೇಶ್ವರ್‌ಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

Suvarna News   | Asianet News
Published : Jul 30, 2020, 07:18 PM IST

ಅಭಿವೃದ್ದಿಗೆ ಪೂರಕವಾದ ವಿಚಾರಗಳನ್ನು ಸರ್ಕಾರದ ಗಮನ ಸೆಳೆದಿದ್ದೇನೆ. ಅಭಿವೃದ್ದಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸಮ್ಮನಿದ್ದೇನೆ. ನಮ್ಮ ಭವಿಷ್ಯವನ್ನು ಹೇಳುತ್ತಿರುವ ಯೋಗೀಶ್ವರ್ ಯಾವಾಗ ಭವಿಷ್ಯ ಹೇಳುವುದನ್ನು ಆರಂಭಿಸಿದರು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.30): ರಾಜ್ಯ ಸರ್ಕಾರಕ್ಕೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನಿಮ್ಮ ಲೋಪದೋಷಗಳನ್ನು ಸರಿಪಡಿಸಿಕೊಂಡು ಆಡಳಿತ ನೀಡಿ ಎಂದು ಸಲಹೆ ನೀಡಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ವೈಯುಕ್ತಿಕವಾಗಿ ಲಾಭ ಪಡೆದುಕೊಂಡಿದ್ದೇನೆ ಎಂದರ್ಥವಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಅಭಿವೃದ್ದಿಗೆ ಪೂರಕವಾದ ವಿಚಾರಗಳನ್ನು ಸರ್ಕಾರದ ಗಮನ ಸೆಳೆದಿದ್ದೇನೆ. ಅಭಿವೃದ್ದಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸಮ್ಮನಿದ್ದೇನೆ. ನಮ್ಮ ಭವಿಷ್ಯವನ್ನು ಹೇಳುತ್ತಿರುವ ಯೋಗೀಶ್ವರ್ ಯಾವಾಗ ಭವಿಷ್ಯ ಹೇಳುವುದನ್ನು ಆರಂಭಿಸಿದರು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ರಾಜ್ಯ ಕೋವಿಡ್ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಪ್ರಚಾರಕ್ಕಾಗಿ ರಾಜಕೀಯ ಮಾಡಬಾರದು. ಹೀಗೆ ಮಾಡಿದರೆ ಅದು ಜನರಿಗೆ ಪೆಟ್ಟು ಬೀಳುತ್ತದೆ, ಹೀಗಾಗಿ ಸರ್ಕಾರಕ್ಕೆ ಕೆಲವೊಂದು ಉಪಯುಕ್ತ ಸಲಹೆ ನೀಡಿದ್ದೇನೆ. ಹೀಗೆ ಅಂದ ಮಾತ್ರಕ್ಕೆ ಬೆಂಬಲ ಕೊಟ್ಟಿದ್ದೇನೆ ಎಂದರ್ಥವಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಮತ್ತೇನಂದ್ರು ನೀವೇ ನೋಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!