ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

Published : Feb 23, 2023, 12:48 PM ISTUpdated : Feb 23, 2023, 03:07 PM IST

ಶಾಸಕ ಸಿ.ಟಿ ರವಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಕಿಚನ್‌ ಕ್ಯಾಬಿನೆಟ್‌ ಎಂದಿದ್ದ ಸಿ.ಟಿ ರವಿಗೆ ಟಾಂಗ್‌ ನೀಡಿದ್ದಾರೆ.

ಹಳೆ ಅಂಬಾಸಿಡರ್‌'ಗೆ ವರ್ಕೌಟ್‌ ಆಗಲ್ವಂತೆ, ರೇಂಜ್‌ ರೋವರ್‌ ಜಾಗ್ವಾರ್‌ ಆಗಬೇಕಂತೆ ಎಂದಿದ್ದ ಸಿ.ಟಿ ರವಿಗೆ ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌ ಎಂದರು. ಕೆಎಂಎಫ್‌ ಅಭಿವೃದ್ಧಿಗೆ ರೇವಣ್ಣರ ಕೊಡುಗೆ ಇದೆ. 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇನೆ. ಹಾಸನದಲ್ಲಿ ಇಂದಿನಿಂದ ಹೆಚ್‌.ಡಿ ರೇವಣ್ಣ, ಭವಾನಿ, ಪ್ರಜ್ವಲ್‌ ಪ್ರಚಾರ ಮಾಡುತ್ತಿದ್ದಾರೆ. ಪಕ್ಷ ಸಂಘಟನೆಗಾಗಿ ರೇವಣ್ಣ ಕುಟುಂಬ ಪ್ರಚಾರ ಶುರು ಮಾಡಿದೆ. ಅಭ್ಯರ್ಥಿ ಘೋಷಣೆ ಬಳಿಕ ಅಭ್ಯರ್ಥಿ ಪರ ಎಲ್ಲರೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more