ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌: ಹೆಚ್‌.ಡಿ.ಕೆ ವಾಗ್ದಾಳಿ

Published : Feb 23, 2023, 12:48 PM ISTUpdated : Feb 23, 2023, 03:07 PM IST

ಶಾಸಕ ಸಿ.ಟಿ ರವಿ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಕಿಚನ್‌ ಕ್ಯಾಬಿನೆಟ್‌ ಎಂದಿದ್ದ ಸಿ.ಟಿ ರವಿಗೆ ಟಾಂಗ್‌ ನೀಡಿದ್ದಾರೆ.

ಹಳೆ ಅಂಬಾಸಿಡರ್‌'ಗೆ ವರ್ಕೌಟ್‌ ಆಗಲ್ವಂತೆ, ರೇಂಜ್‌ ರೋವರ್‌ ಜಾಗ್ವಾರ್‌ ಆಗಬೇಕಂತೆ ಎಂದಿದ್ದ ಸಿ.ಟಿ ರವಿಗೆ ಹೆಚ್‌ಡಿಕೆ ಟಾಂಗ್‌ ನೀಡಿದ್ದಾರೆ. ಚಿಕ್ಕಮಗಳೂರಿನ ಮಹಾನುಭಾವ ನನ್ನ ಕುಟುಂಬದ ಬಗ್ಗೆ ಚರ್ಚೆ ನಡೆಸುತ್ತಾನೆ‌ ಎಂದರು. ಕೆಎಂಎಫ್‌ ಅಭಿವೃದ್ಧಿಗೆ ರೇವಣ್ಣರ ಕೊಡುಗೆ ಇದೆ. 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇನೆ. ಹಾಸನದಲ್ಲಿ ಇಂದಿನಿಂದ ಹೆಚ್‌.ಡಿ ರೇವಣ್ಣ, ಭವಾನಿ, ಪ್ರಜ್ವಲ್‌ ಪ್ರಚಾರ ಮಾಡುತ್ತಿದ್ದಾರೆ. ಪಕ್ಷ ಸಂಘಟನೆಗಾಗಿ ರೇವಣ್ಣ ಕುಟುಂಬ ಪ್ರಚಾರ ಶುರು ಮಾಡಿದೆ. ಅಭ್ಯರ್ಥಿ ಘೋಷಣೆ ಬಳಿಕ ಅಭ್ಯರ್ಥಿ ಪರ ಎಲ್ಲರೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

B S Yediyurappa: ವಿಧಾನಸಭೆಗೆ ಬಿಎಸ್‌ವೈ ವಿದಾಯ: ರಾಜ್ಯ ಬಿಜೆಪಿಯ ಭೀಷ್ಮ ನಡೆದು ಬಂದ ಹಾದಿ ರೋಚಕ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more